Vijaya lakshmi Darshan post : ನಟ ದರ್ಶನ್ ಬಂಧನ ಹಿನ್ನೆಲೆ ಅವರ ಅಭಿಮಾನಿಗಳು ನೋವು ಅನುಭವಿಸುತ್ತಿದ್ದಾರೆ. ಕೆಲವರು ಜೈಲಿನ ಹೊರಗಡೆ ನಿಂತು ಅವರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಇನ್ನೂ ಕೆಲವರು ಅತಿರೇಕದ ವರ್ತನೆ ತೋರಿ ಪೊಲೀಸರ ಲಾಠಿ ಏಟಿನ ರುಚಿ ಅನುಭವಿಸುತ್ತಿದ್ದಾರೆ.. ಇದರ ಬೆನ್ನಲ್ಲೆ ವಿಜಯಲಕ್ಷ್ಮಿ ದರ್ಶನ್ ಅವರು ಪೋಸ್ಟ್ ಒಂದು ಹಂಚಿಕೊಂಡಿದ್ದಾರೆ..
Darshan-Vijayalakshmi Love Story: ಸ್ಯಾಂಡಲ್ವುಡ್ ಖ್ಯಾತ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.. ಈ ವಿಚಾರವಾಗಿ ದರ್ಶನ್ ಪತ್ನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.. ಹೊರತಾಗಿ ಕೆಲವು ದಿನಗಳ ಹಿಂದೆ ಪತಿಯನ್ನು ಸೋಷಿಯಲ್ ಮಿಡಿಯಾದಿಂದ ಅನ್ಫಾಲೋ ಮಾಡಿದ್ದರು.. ಇತ್ತೀಚೆಗೆ ವಿಜಯಲಕ್ಷ್ಮೀ ತಮ್ಮ ಇನ್ಸ್ಟಗ್ರಾಂ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ..
Sandalwood Actor Darshan thoogudeepa: ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದಾರೆ.. ಈ ವೇಳೆ ಅವರ ವಿರುದ್ಧ ಕ್ಷಣಕ್ಕೊಂದು ಆರೋಪಗಳು ಕೇಳಿಬರುತ್ತಿವೆ.. ಹಲವೆಡೆ ದರ್ಶನ್ ವಿರುದ್ಧ ಪ್ರತಿಭಟನೆಗಳು ಆರಂಭವಾಗಿವೆ.. ಇದೀಗ ಮತ್ತೊಂದು ದೊಡ್ಡ ಆರೋಪ ನಟ ದರ್ಶನ್ ಮೇಲೆ ಕೇಳಿಬಂದಿದ್ದು, ಈ ಸುದ್ದಿ ಇಡೀ ಕರ್ನಾಟಕವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ..
Darshan wife : ಮೈಸೂರಿನಲ್ಲಿರವ ತಮ್ಮ ಫಾರ್ಮ್ ಹೌಸ್ನಲ್ಲಿ ಸಾಕಷ್ಟು ಪ್ರಾಣಗಳನ್ನು ಸಾಕಿದ್ದಾರೆ. ಹಸು, ಎತ್ತು, ಮೊಲ, ವಿಶೇಷ ಹಕ್ಕಿಗಳು ಹೀಗೆ ಹಲವಾರು ರೀತಿಯ ಪ್ರಾಣಿಗಳು ದಚ್ಚು ಫಾರ್ಮ್ ಹೌಸ್ನಲ್ಲಿ ನೋಡುಬಹುದು. ದರ್ಶನ್ ಪತ್ನಿ ವಿಜಯಲಕ್ಷ್ಮಿಯವರು ಸಹ ಪ್ರಾಣಿ ಪ್ರಿಯೆ. ಈ ಕುರಿತ ವಿಡಿಯೋ ವೈರಲ್ ಆಗಿದೆ... ನೋಡಿ..
Pavithra gowda worn Vijayalakshmi darshan : ಕಳೆದ ಎರಡು ದಿನಗಳಿಂದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಮತ್ತು ಪವಿತ್ರಗೌಡ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಜಗಳ ಶುರುವಾಗಿದೆ. ಮೊನ್ನೆ ಪವಿತ್ರ ಹಂಚಿಕೊಂಡಿದ್ದ ಫೋಟೋಸ್ಗಳಿಂದ ಪ್ರಾರಂಭವಾದ ಯುದ್ಧ ಇದೀಗ ವಯಕ್ತಿಕ ವಿಚಾರವನ್ನು ಕೆದಕುವ ಹಂತ ತಲುಪಿದೆ. ಸಧ್ಯ ವಿಜಿ ದರ್ಶನ್ಗೆ ಪವಿತ್ರ ಸುದೀರ್ಫ ಬರಹದ ಮೂಲಕ ಉತ್ತರ ನೀಡಿದ್ದಾರೆ.
ದರ್ಶನ್ ಸಂಸಾರದಲ್ಲಿ ಮತ್ತೆ ಬಿರುಕಿನ ಬಿರುಗಾಳಿ..?
ಚಾಲೆಂಜಿಂಗ್ ಸ್ಟಾರ್ ಪತ್ನಿ ಗರಂ ಆಗಿದ್ದು ಯಾಕೆ..?
ಆ ಒಂದು ಪೋಸ್ಟ್ನಿಂದ ವಿಜಯಲಕ್ಷ್ಮಿ ಫುಲ್ ಗರಂ
ದರ್ಶನ್ ಕುಟುಂಬದಲ್ಲಿ ಮತ್ತೆ ಕಲಹ.. ವಿರಹ..?
ಪವಿತ್ರಗೌಡ ಆ ಒಂದು ಪೋಸ್ಟ್ನಿಂದ ಮತ್ತೆ ಬಿರುಕು
ದರ್ಶನ್ ಜೊತೆ ಫೋಟೋ ಹಂಚಿಕೊಂಡ ಪವಿತ್ರಗೌಡ..!
ಪವಿತ್ರಗೌಡಗೆ ಖಡಕ್ ವಾರ್ನಿಂಗ್ ಕೊಟ್ಟ ಡಿಬಾಸ್ ಪತ್ನಿ
ದರ್ಶನ್ ಜೊತೆಗಿನ ಹತ್ತು ವರ್ಷದ ಜರ್ನಿಗೆ ಥ್ಯಾಂಕ್ಯೂ
ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ ಪವಿತ್ರಗೌಡ
ಪವಿತ್ರಗೌಡ ಥ್ಯಾಂಕ್ಯೂ ಪೋಸ್ಟ್ ವಿಜಯಲಕ್ಷ್ಮಿ ಸಿಡಿಮಿಡಿ
Pavitra Gowda Instagram Post : ಕಾಟೇರ ಸಿನಿಮಾ ಯಶಸ್ಸಿನಲ್ಲಿರುವ ನಟ ಚಾಲೆಜಿಂಗ್ ಸ್ಟಾರ್ ದರ್ಶನ್ ಅವರ ಕುಟುಂಬದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಪವಿತ್ರಗೌಡ ಹಂಚಿಕೊಂಡಿರುವ ಫೋಟೋಸ್, ದಚ್ಚು ಪತ್ನಿ ವಿಜಯಲಕ್ಷ್ಮಿ ಆಕ್ರೋಶಕ್ಕೆ ಗುರಿಯಾಗಿದೆ..
Vijayalakshmi Darshan on Kaatera : ಬಹುನಿರೀಕ್ಷಿತ ಕಾಟೇರ ಸಿನಿಮಾ ಭರ್ಜರಿಯಾಗಿ ತೆರೆಕಂಡಿದೆ. ರಿಲೀಸ್ ಗೂ ಮುನ್ನ ಸಿಕ್ಕಾಪಟ್ಟೆ ಸದ್ದು ಮಾಡಿದ ಕಾಟೇರನಿಗೆ ಉತ್ತಮ ಸ್ವಾಗತ ಸಿಕ್ಕಿದೆ. ನೆನ್ನೆ ಮಧ್ಯರಾತ್ರಿಯಿಂದ ಶೋ ಪ್ರಾರಂಭವಾಗಿದ್ದು, ಎಲ್ಲಾ ಚಿತ್ರಮಂದಿರಗಳು ಹೌಸ್ ಫುಲ್ ಪ್ರದರ್ಶನ ಕಾಣುತ್ತಿವೆ. ಇದೀಗ ಪತಿ ಸಿನಿಮಾ ನೋಡಿ ವಿಜಯಲಕ್ಷ್ಮಿ ದರ್ಶನ್ ಪ್ರತಿಕ್ರಿಯೆ ನೀಡಿದ್ದಾರೆ.
Tanya Hope: ಅಮರ್ ಸಿನಿಮಾದಲ್ಲಿ ನಾಯಕಿಯಾಗಿ ಅಭಿಷೇಕ್ ಅಂಬರೀಷ್ ಜತೆ ರೊಮ್ಯಾನ್ಸ್ ಮಾಡಿ, ದರ್ಶನ್ ಜೊತೆ ಬಸಣ್ಣಿಯಾಗಿ ಸ್ಟೆಪ್ ಹಾಕಿದ್ದ ನಟಿ ತಾನ್ಯಾ ಹೋಪ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ತಾನ್ಯಾ ಹೋಪ್ ಹಾಟ್ ಫೋಟೋಶೂಟ್ಗಳಿಂದ ಸದ್ದು ಮಾಡುತ್ತಿದ್ದಾರೆ.
ಇಷ್ಟು ದಿನ ಮೌನವಾಗಿದ್ದ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಮೊನ್ನೆ ತಾನೇ ನಟಿ ಮೇಘಾ ಶೆಟ್ಟಿ ವಿರುದ್ಧ ವಿಡಿಯೋ ಒಂದನ್ನು ಹಂಚಿಕೊಳ್ಳುವ ಮೂಲಕ ಗುಡುಗಿದ್ದರು. ವಿಜಯಲಕ್ಷ್ಮಿ ವಾರ್ನಿಂಗ್ ಬೆನ್ನಲ್ಲೆ ಮೆಘಾ ಶೆಟ್ಟಿಯೂ ಸಹ ತಾವು ಪೋಸ್ಟ್ ಮಾಡಿದ್ದ ವಿಡಿಯೋವನ್ನು ಡಿಲೀಟ್ ಮಾಡಿ ಸೈಲೆಂಟ್ ಆಗಿದ್ದರು. ಆದ್ರೆ ಇದೀಗ ವಿಜಯಲಕ್ಷ್ಮಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಚರ್ಚೆಗೆ ಕಾರಣವಾಗಿದೆ.
Vijayalakshmi post delete: ವಿಜಯಲಕ್ಷ್ಮಿ ಅವರು ಸಿಟ್ಟಿನಿಂದ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಅಪ್ಲೋಡ್ ಮಾಡುತ್ತಿದ್ದಂತೆ ಮೇಘಾ ಶೆಟ್ಟಿ ಕೂಡ ಮರುದಿನವೇ ವಿಡಿಯೋವನ್ನು ಡಿಲೀಟ್ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ವಿಜಯಲಕ್ಷ್ಮೀ ಕೂಡ ತಮ್ಮ ಪೋಸ್ಟ್ ನ್ನು ಡಿಲೀಟ್ ಮಾಡಿದ್ದಾರೆ.
ನಟ ದರ್ಶನ್ ಅವರ ಬರ್ತ್ಡೇ ಮಾಡಿ ವಿಡಿಯೋ ಹಂಚಿಕೊಂಡು ವಿಜಯಲಕ್ಷ್ಮಿ ದರ್ಶನ್ ಅವರ ಕೋಪಕ್ಕೆ ಕಾರಣವಾಗಿದ್ದ, ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಸೈಲೆಂಟ್ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಗರಂ ಆಗಿ ಇನ್ಸ್ಟಾಗ್ರಮ್ನಲ್ಲಿ ಪೋಸ್ಟ್ ಅಪ್ಲೋಡ್ ಮಾಡುತ್ತಿದ್ದಂತೆ ಹೆದರಿ ತಮ್ಮ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ.
ಇತ್ತೀಚಿಗೆ ನಟ ದರ್ಶನ್ ಅವರ 46ನೇ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಇಡೀ ರಾತ್ರಿ ದರ್ಶನ್ ಅವರು ಸಹ ಶಾಂತವಾಗಿ ನಿಂತು ತಮ್ಮ ಸೆಲೆಬ್ರೆಟಿಗಳನ್ನು ಭೇಟಿ ಮಾಡಿದರು. ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ವಿಡಿಯೋ ಒಂದು ಹಂಚಿಕೊಳ್ಳುವ ಮೂಲಕ ನಟಿ ಮೆಘಾ ಶೆಟ್ಟಿಯವರಿಗೆ ಡೈರೆಕ್ಟ್ ಆಗಿ ವಾರ್ನಿಂಗ್ ನೀಡಿದ್ದಾರೆ. ಅಷ್ಟಕ್ಕೂ ವಿಜಯಲಕ್ಷ್ಮಿಯವರು ಈ ರೀತಿಯ ಗರಂ ಆಗಿದ್ದಾದ್ರೂ ಯಾಕೆ ಅಂತೀರಾ.. ಈ ಫುಲ್ ಸ್ಟೋರಿ ಓದಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.