Urfi Javed Arrested: ಬಟ್ಟೆಯ ವಿಚಾರವಾಗಿ ಸದಾ ಸುದ್ದಿಯಲ್ಲಿರುವ ಉರ್ಫಿ ಜಾವೇದ್ ಅವರನ್ನು ಇಂದು ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ನಡೆದ ಈ ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Brown Bread Video : ಬ್ರೌನ್ ಬ್ರೆಡ್ ಮಾಡುವ ಪ್ರಕ್ರಿಯೆಯನ್ನು ನೀವು ನೋಡಿದರೆ ಅದನ್ನು ಜನ್ಮದಲ್ಲೇ ಮುಟ್ಟಲ್ಲ. ಬ್ರೌನ್ ಬ್ರೆಡ್ ಆರೋಗ್ಯಕರ ಎಂದು ಹಲವರು ಭಾವಿಸುತ್ತಾರೆ. ಆದರೆ ಒಮ್ಮೆ ಈ ವಿಡಿಯೋ ನೋಡಿ..
Puffed Rice/Kadle Puri/Murmure : ಮಂಡಕ್ಕಿ, ಚುರ್ ಮುರಿಯನ್ನು ಇಷ್ಟಪಟ್ಟು ತಿನ್ನುವಿರಾ ? ಈ ವಿಡಿಯೋವನ್ನು ಒಮ್ಮೆ ನೋಡಿ ಹೊರಗಿನಿಂದ ತಂದ ತಿನಿಸುಗಳನ್ನು ಯಾವ ರೀತಿ ತಯಾರಿಸಲಾಗುತ್ತದೆ ಎನ್ನುವ ಅರಿವು ನಮಗಿರುವುದಿಲ್ಲ. ಪ್ಯಾಕೆಟ್ ನಲ್ಲಿ ಸಿಗುವ ಅನೇಕ ವಸ್ತುಗಳನ್ನು ತಂದು ಸೇವಿಸುತ್ತೇವೆ.
Vasanthakalad Hoovugalu: ಸಚಿನ್ ಶೆಟ್ಟಿ ನಿರ್ದೇಶನದ 'ವಸಂತಕಾಲದ ಹೂಗಳು' ಚಿತ್ರವನ್ನು ನೋಡಿ ಮೆಚ್ಚಿರುವ ಧ್ರುವ ಸರ್ಜಾ ಈ ಚಿತ್ರವನ್ನು ಪ್ರೆಸೆಂಟ್ ಮಾಡುವ ಮೂಲಕ ಹೊಸ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ.
Drone Prathap innocence: ಬಿಗ್ ಬಾಸ್ ಮನೆಯಲ್ಲಿ ಇದೀಗ ಅಸಲಿ ಆಟ ಶುರುವಾಗಿದೆ ಅನ್ನೋದು ಅಭಿಮಾನಿಗಳ ಅಭಿಪ್ರಾಯ ಕಾರಣ ಇಷ್ಟೇ.. ಡ್ರೋನ್ ಪ್ರತಾಪ್ ತನ್ನ ಆಟದ ವರಸೆ ಬದಲಿಸಿದ್ದು.
Yash Re-Entry on Rajyotsava: ರಾಕಿಬಾಯ್ ಅಭಿಮಾನಿಗಳು ಸದ್ಯ ಯಶ್19 ಚಿತ್ರದ ಅಪ್ಡೇಟ್ಗಾಗಿ ಬಕಪಕ್ಷಯಂತೆ ಕಾದು ಕುಳಿತಿದ್ದಾರೆ. ಆದರೆ ಯಶ್ ಮುಂದಿನ ಚಿತ್ರ ಘೋಷಣೆಯಾಗುತ್ತೋ ಇಲ್ಲವೋ ಆದರೆ ಇದೀಗ ಅಭಿಮಾನಿಗಳಿಗಂತೂ ಭರ್ಜರಿ ಗಿಫ್ಟ್ ಸಿಕ್ತಿದೆ.
Pakistani YouTuber private video viral: ದಿನೆ ದಿನೇ ಅಪಾಯಕಾರಿ ಎನ್ನಿಸುತ್ತಿರುವ ಸೋಷಿಯಲ್ ಮಿಡಿಯಾಗಳು ಸದ್ಯ ಜನರ ಖಾಸಗಿ ಜೀವನಕ್ಕೆ ಧಕ್ಕೆ ತರುತ್ತಿವೆ. ಅದೇ ರೀತಿ ಇದೀಗ ಪಾಕಿಸ್ತಾನದ ಫೇಮಸ್ ಯೂಟ್ಯೂಬರ್ ಖಾಸಗಿ ವಿಡಿಯೋ ಲೀಕ್ ಆಗಿ ಸಖತ್ ವೈರಲ್ ಆಗುತ್ತಿದೆ.
Varun Tej-Lavanya Tripathi Marriage card: ಮೆಗಾ ಪ್ರಿನ್ಸ್ ವರುಣ್ ತೇಜ್ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ನಾಯಕಿ ಲಾವಣ್ಯ ತ್ರಿಪಾಠಿಯನ್ನು ಹಿರಿಯರ ಸಮ್ಮುಖದಲ್ಲಿ ವಿವಾಹವಾಗಲಿದ್ದಾರೆ. ಸದ್ಯ ಇವರಿಬ್ಬರ ಲಕ್ನಪತ್ರಿಕೆ ಕುರಿತಾದ ಮಾಹಿತಿಯೊಂದು ಹೊರಬಿದ್ದದೆ.
Israel-Hamas War Updates: ಅಕ್ಟೋಬರ್ 7 ರಂದು ಇಸ್ರೇಲ್ನೊಂದಿಗೆ ಯುದ್ಧ ಪ್ರಾರಂಭವಾದಾಗಿನಿಂದ ಪ್ಯಾಲೆಸ್ತೀನ್ ಪ್ರಾಂತ್ಯಗಳಲ್ಲಿ 8,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆಡಳಿತದ ಗಾಜಾದ ಆರೋಗ್ಯ ಸಚಿವಾಲಯ (ಇಂದು) ಭಾನುವಾರ ತಿಳಿಸಿದೆ.
Virat Kohli Diet secret: ಏಕದಿನ ವಿಶ್ವಕಪ್ನಲ್ಲಿ ಅಬ್ಬರ ಮುಂದುವರೆಸಿದ ವಿರಾಟ್ ಕೊಹ್ಲಿಯ ಆರೋಗ್ಯದ ಗುಟ್ಟು ಇತ್ತೀಚೆಗೆ ಬಯಲಾಗಿದೆ. ವಿಕೆಟ್ಗಳ ನಡುವೆ ಓಟ ಮತ್ತು ಫೀಲ್ಡಿಂಗ್ ಮಾಡುವ ಅದ್ಭುತ ಎನರ್ಜಿಯ ಹಿಂದಿನ ಅಸಲಿ ಕಥೆ ಹೊರಬಿದ್ದಿದೆ.
Maharishi Valmiki Award: ಬಳ್ಳಾರಿಯ ಮಾಜಿ ಸಂಸದರು ಹಾಗೂ ಹೈ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಎನ್ ವೈ ಹನುಮಂತಪ್ಪ ಮತ್ತು ಬಳ್ಳಾರಿಯ ಬಯಲಾಟ ಮತ್ತು ರಂಗಭೂಮಿ ಕಲಾವಿದೆ ಸುಜಾತಮ್ಮ ಅವರಿಗೆ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ.
Weird Job: ಇಂದಿನ ಕಾಲದಲ್ಲಿ ಪ್ರತಿಯೊಬ್ಬ ವ್ಯಕ್ತಿ ಹಣ ಸಂಪಾದಿಸಲು ಸಾಕಷ್ಟು ಕಷ್ಟಪಡಬೇಕಾಗುತ್ತದೆ. ಆಗ ಮಾತ್ರ ನಾವು ನಮ್ಮನ್ನು ಉಳಿಸಿಕೊಳ್ಳಲು ಸಾಕಷ್ಟು ಹಣವನ್ನು ಗಳಿಸಲು ಸಾಧ್ಯವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಒಂದು ಕೆಲಸವು ಭಾರಿ ಚರ್ಚೆಗೆ ಬಂದಿರುವುದು ನಿಮಗೆ ತಿಳಿದಿದೆಯೇ? ಈ ಕೆಲಸದಲ್ಲಿ ನೀವು ಏನನ್ನೂ ಮಾಡಬೇಕಾಗಿಲ್ಲ ಮತ್ತು ಆದರೆ ಪ್ರತಿಯಾಗಿ ನಿಮಗೆ ಸಾವಿರಾರು ರೂಪಾಯಿಗಳ ವೇತನ ಸಿಗುತ್ತದೆ. Viral News In Kannada
By accepting cookies, you agree to the storing of cookies on your device to enhance site navigation, analyze site usage, and assist in our marketing efforts.