Non-Smokers 'Losers': ಧೂಮಪಾನ ಮಾಡದವರನ್ನು 'ಸೋತವರು' ಎಂಬ ಶೀರ್ಷಿಕೆ ನೀಡಿ ಬಳಕೆದಾರರೊಬ್ಬರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಬೆಂಗಳೂರಿನ ವೈದ್ಯರೊಬ್ಬರು ನೈಜ ಘಟನೆಯನ್ನು ಉದಾಹರಣೆಯಾಗಿ ನೀಡಿದ್ದು ಇಂಟರ್ನೆಟ್ನಲ್ಲಿ ನೂರಾರು ಹೃದಯಗಳನ್ನು ಗೆದ್ದಿದೆ.
Actress Bhamaa Divorse: ಸೌತ್ ಸಿನಿಮಾರಂಗದ ನಟಿ ಭಾಮಾ ಕಳೆದ ನಾಲ್ಕು ವರ್ಷಗಳ ನಂತರ ಮದುವೆಯಾಗಿದ್ದು, ಇದೀಗ ಈ ನಟಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿ ಡಿವೋರ್ಸ್ ತೆಗೆದುಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Saanya Iyer With Ajith: ಕನ್ನಡ ಕಿರುತೆರೆಯ ನಟಿ ಸಾನ್ಯಾ ಐಯ್ಯರ್ ಇತ್ತೀಚೆಗೆ ತಮಿಳು ನಟ ಅಜಿತ್ ಜೊತೆಗ ಫೋಟೋ ತೆಗೆಸಿಕೊಂಡು ಪೋಸ್ಟ್ ಮಾಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಈ ನಟಿ ಕಾಲಿವುಡ್ಗೆ ಹಾರಿದ್ರಾ ಅಂತ ಪ್ರಶ್ನೆ ಮಾಡಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Sara Annaiah Latest Photoshoot: ಕನ್ನಡ ಕಿರುತೆರೆಯ ನಟಿ ಸಾರಾ ಅಣ್ಣಯ್ಯ ಕನ್ನಡತಿ ಧಾರಾವಾಹಿಯ ಮೂಲಕ ಕನ್ನಡಿಗರಿಗೆ ಪರಿಚಯವಾದವರೂ ಬಳಿಕ ಸ್ವಲ್ಪ ಕಾಲಾ ʻನಮ್ಮ ಲಚ್ಚಿʼ ಧಾರವಾಹಿಯಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಪ್ರಸ್ತುತ ಅಮೃತಧಾರೆ ಸೀರಿಯಲ್ನಲ್ಲಿ ನಟಿಸುತ್ತಿರುವ ನಟಿ, ಸದ್ಯ ವೆಕೇಷನ್ ಎಂಜಾಯ್ ಮಾಡ್ತಾಯಿದ್ದಾರೆ.
Sapthami Gowda Latest Photos: ಚಂದನವನದ ಸುಂದರಿ ಸಪ್ತಮಿ ಗೌಡ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಸಖತ್ ಸ್ಲಿಮ್ ಆಂಡ್ ಫಿಟ್ ಆಗಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಈ ನಟಿ ಇತ್ತೀಚೆಗೆ ಸೋಷಿಯಲ್ ಮಿಡಿಯಾದಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿದ್ದು, ಅದರಲ್ಲಿ ಕೊಂಚ ಸಣ್ಣಗಾಗಿರುವ ಹಾಗೆ ಕಾಣುತ್ತಿದ್ದಾರೆ.
Vijay Devarakonda Fans Video: ಟಾಲಿವುಡ್ ಸ್ಟಾರ್ ನಟ ವಿಜಯ್ ದೇವರಕೊಂಡಗೆ ದೊಡ್ಡ ಅಭಿಮಾನಿಗಳ ಬಳಗವೇ ಇದ್ದು, ಅವರಲ್ಲಿ ಇಬ್ಬರು ಮಹಿಳಾ ಫ್ಯಾನ್ಸ್ ತಮ್ಮ ನೆಚಿನ ಸ್ಟಾರ್ ನಟನಿಗೆ ವಿಚಿತ್ರ ಬೇಡಿಕೆಯೊಂದು ಇಟ್ಟಿದ್ದಾರೆ. ಅದಕ್ಕೆ ವಿಜಯ್ ಪ್ರತಿಕ್ರಿಯಿಸಿದ್ದಾರೆ. ಇಕ್ಕಿದೆ ಇದರ ಕಂಪ್ಲೀಟ್ ಸ್ಟೋರಿ.
Poonam Pandey Death: ಬಾಲಿವುಡ್ ನಟಿ ಪೂನಂ ಪಾಂಡೆ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು, ಇದೀಗ ಈ ನಟಿ ನೆನಪು ಮಾತ್ರ. ಸದಾ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೂನಂ ರಾಮನ ಭಕ್ತೆ ಕೂಡ ಆಗಿದ್ದರು ಎಂಬುದು ವಿಶೇಷ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಆಗಿದ್ದನ್ನು ಅವರು ಸಂಭ್ರಮಿಸಿದ್ದರು. ಇಲ್ಲಿದೆ ಸಂಪೂರ್ಣ ಮಾಹಿತಿ.
Shruti Hariharan stance on Ayodhya Ram Mandir: ಸೌತ್ ಸಿನಿಮಾಗಳ ಸುಂದರಿ ನಟಿ ಶೃತಿ ಹರಿಹರನ್ ಆಗಾಗ ಧರ್ಮ, ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಅಸಮಧಾನವನ್ನು ಹೊರಹಾಕುತ್ತಲೇ ಇದ್ದಾರೆ. ಆಗಾಗ ಪ್ರಮುಖ ವೇದಿಕೆಗಳಲ್ಲಿ ಸಾಮಾಜಿಕ ನ್ಯಾಯ, ಮಹಿಳೆಯ ಮೇಲಿನ ಧೋರಣೆ ಬಗ್ಗೆ ಮಾತಾಡುತ್ತಲೇ ಇರುತ್ತಾರೆ. ಇದೀಗ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ರಾಜಕೀಯ ಉದ್ದೇಶವಿದೆ ಎಂದು ನಟಿ ಶ್ರೃತಿ ವಿರೋಧ ವ್ಯಕ್ತಪಡಿಸಿದ್ದಾರೆ.
Max Update: ಚಂದನವನದ ಅಭಿನಯ ಚಕ್ರವತಿ ಕಿಚ್ಚ ಸುದೀಪ್ ಸಂಕಾಂತ್ರಿಯ ಬಳಿಕ ಅಭಿಮಾನಿಗಳಿಗೆ ಮ್ಯಾಕ್ಸ್ ಚಿತ್ರದ ಅಪ್ಡೇಟ್ ನೀಡಿದ್ದಾರೆ. ಹಾಗಾದ್ರೆ ಯಾವ ವಿಚಾರ ಹೊರ ಹಾಕಿದ್ದಾರೆ. ಏನಿರಬಹುದು? ಇಲ್ಲಿದೆ ಕಂಪ್ಲೀಟ್ ಮಾಹಿತಿ.
Jaggesh Reaction: ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ, ಈ ನಟನ ಮೇಲೆ ನವರಸ ನಾಯಕ ಜಗ್ಗೇಶ್ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.
Appu-Arjun Sarja : ಅಪ್ಪು ಅಗಲಿ ವರ್ಷಗಳೇ ಕಳೆದರು ಅವರ ನೆನಪು ಮಾತ್ರ ಇನ್ನು ಹಾಗೇ ಇದೆ. ಅವರ ನೆನಪಿನಲ್ಲಿ ಇಂದಿಗೂ ಅವರ ಅಭಿಮಾನಿಗಳು ಹಾಗೂ ಸಿನಿಬಳಗದವರು ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅಂತದ್ದೇ ಪೋಸ್ಟ್ವೊಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Viral Video : ವೈದೇಹಿ ಎಂಬ ಟ್ಟಿಟರ್ ಬಳಕೆದಾರರು ಹಂಚಿಕೊಂಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಜನಪ್ರಿಯ ಹಾಡಿನ ಬೀಟ್ಗಳಿಗೆ ಹುಡುಗಿಯರ ಗುಂಪು ನೃತ್ಯ ಮಾಡುವುದನ್ನು ಕಾಣಬಹುದು. ಯುವತಿಯರ ಡಾನ್ಸ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
Viral funny video : ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಅಸಾಮಾನ್ಯ ವಿಷಯಗಳು, ಕಾಮಿಡಿ ವಿಡಿಯೋಗಳು, ಪ್ರಾಣಿ ಪಕ್ಷಿಗಳ ಆಟ, ಪುಟ್ಟ ಆನೆ ಮರಿಯ ತುಂಟಾಟ, ಹೀಗೆ ಸಾಕಷ್ಟು ವಿಡಿಯೋಗಳು ಬೇಸರವಾದಾಗ ಫೋನ್ ಹಿಡಿದು ಕುಳಿತ ಎಂಥಹವರಿಗೂ ನಗು ತರಿಸುತ್ತವೆ. ಇದೀಗ ತಾತನೊಬ್ಬ ಏಡಿಯೊಂದಿಗೆ ಆಟವಾಡಿದ ವಿಡಿಯೋ ಒಂದು ಎಲ್ಲರ ನಗುವಿಗೆ ಕಾಣವಾಗುತ್ತಿದೆ.
Groom Hiding neighbour’s house on First Night: ಇಂತಹದೊಂದು ವಿಚಿತ್ರ ಘಟನೆಯ ಬಗ್ಗೆ ಉತ್ತರ ಪ್ರದೇಶದ ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದೆ. ಇತ್ತೀಚೆಗೆ, ಒಂದು ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯ ತುಣುಕು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವರ ತನ್ನ ಮೊದಲ ರಾತ್ರಿಯಂದು ನೆರೆಹೊರೆಯವರ ಮನೆಯಲ್ಲಿ ಹೋಗಿ ಅಡಗಿ ಕುಳಿತಿದ್ದಾನೆ. ಇದಕ್ಕೆ ಕಾರಣ ಆತನ ನಾಚಿಕೆ ಸ್ವಭಾವ.
Elderly teacher falls from cycle : ಸ್ಕಿಡ್ ಆಗಿ ಸೈಕಲ್ ಮೇಲಿಂದ ರಸ್ತೆಯಲ್ಲಿ ಬಿದ್ದಿದ್ದ ವಯೋವೃದ್ಧ ಸೈಕಲ್ ಅನ್ನು ವೇಗವಾಗಿ ಏತ್ತಿಕೊಳ್ಳಲಿಲ್ಲ ಎಂಬ ಸಣ್ಣ ಕಾರಣಕ್ಕೆ ಇಬ್ಬರು ಮಹಿಳಾ ಕಾನ್ಸ್ಟೇಬಲ್ಗಳು ಲಾಠಿಯಿಂದ ಥಳಿಸಿದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ನಡೆದ ಈ ಘಟನೆಯ ವಿಡಿಯೋ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಎಂತೆಂಥಾ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ ಅಂದ್ರೆ ಕೆಲವೊಂದಿಷ್ಟು ಗಂಭೀರ ಚರ್ಚೆಗೆ ಕಾರಣವಾಗುತ್ತಿರುತ್ತವೆ. ಇನ್ನೂ ಕೆಲವು ನಕ್ಕು ಸುಮ್ಮನಾಗುವಂತಿರುತ್ತವೆ. ಇದೀಗ ಅಂತಹುದೇ ಫೋಟೋ ಒಂದು ಇಂಟರ್ನೆಟ್ನಲ್ಲಿ ವೈರಲ್ ಆಗುತ್ತಿದೆ. ಚಿತ್ರವನ್ನು ನೋಡಿದ ನೆಟ್ಟಿಗರು ಬಿದ್ದು ಬಿದ್ದು ನಗುತ್ತಿದ್ದಾರೆ.
Viral Post - ಮಹಾರಾಷ್ಟ್ರದ (Maharashtra) ಮಾವಳ್' ನಲ್ಲಿ 75 ವರ್ಷದ ವ್ಯಕ್ತಿಯೊಬ್ಬರು ತನ್ನ ಎರಡು ಕೈಗಳನ್ನು ಬಿಟ್ಟು ಕುದುರೆ ಓಡಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗುತ್ತಿದೆ.
Viral Video: ಮುಂಬೈ ರೈಲು ನಿಲ್ದಾಣದಲ್ಲಿ ಚಲಿಸುತ್ತಿರುವ ರೈಲಿನಿಂದ ಕೆಳಗಿಳಿಯಲು ಪ್ರಯತ್ನಿಸುವಾಗ ಸಮತೋಲನ ಕಳೆದುಕೊಂಡ ಗರ್ಭಿಣಿ ಮಹಿಳೆಯನ್ನು ರಕ್ಷಿಸಿದ ಆರ್ಪಿಎಫ್ ಕಾನ್ಸ್ಟೇಬಲ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.