ಜಸ್ಪ್ರೀತ್ ಬುಮ್ರಾ ಅವರು ಬೆನ್ನುನೋವಿನ ಕಾರಣದಿಂದ ಪಂದ್ಯದಿಂದ ಹೊರಗುಳಿದಿದ್ದರು. ಬುಮ್ರಾ ಸ್ಥಾನವನ್ನು ಚಹಾರ್ ತುಂಬುತ್ತಾರೆ ಎಂದು ಭಾವಿಸಿದರೆ, ಇದೀಗ ಸಮಸ್ಯೆ ಹಿನ್ನೆಲೆಯಲ್ಲಿ ಚಹಾರ್ ಕೂಡ ಪಂದ್ಯದಿಂದ ಹೊರಗುಳಿದಿದ್ದಾರೆ.
ಫೆಬ್ರವರಿ 16 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಮುಂಬರುವ 3 ಪಂದ್ಯಗಳ T20I ಸರಣಿಗೆ ಗಾಯಾಳು ವಾಷಿಂಗ್ಟನ್ ಸುಂದರ್ ಬದಲಿಗೆ ಕುಲದೀಪ್ ಯಾದವ್ ಅವರನ್ನು ಫೆಬ್ರವರಿ 14 ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಹೆಸರಿಸಿದೆ.
ರೋಹಿತ್ ತಂಡದ ನಾಯಕತ್ವ ವಹಿಸಿಕೊಂಡ ನಂತರ ಕೆಲವು ಹೊಸ ಮತ್ತು ಹಳೆಯ ಆಟಗಾರರು ತಂಡಕ್ಕೆ ಮರಳಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 5 ವರ್ಷಗಳ ಕಾಲ ತಂಡದಿಂದ ಹೊರಗಿಟ್ಟ ಆಟಗಾರನಿಗೆ ರೋಹಿತ್ ಅವಕಾಶ ನೀಡಿದ್ದಾರೆ, ಆದರೆ ಇದೀಗ ಈ ಆಟಗಾರ ರೋಹಿತ್ ತಂಡಕ್ಕೆ ದೊಡ್ಡ ಅಸ್ತ್ರವಾಗಿದ್ದಾರೆ.
ನಾಲ್ಕನೇ ಟೆಸ್ಟ್ನಲ್ಲಿ ಇಂಗ್ಲೆಂಡ್ನ್ನು ಇನ್ನಿಂಗ್ಸ್ ಮತ್ತು 25 ರನ್ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ ಅದ್ಭುತ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 3–1ರಿಂದ ಗೆದ್ದಿದೆ.
ಆಸ್ಟ್ರೇಲಿಯಾದಲ್ಲಿ ನಡೆದ 2-1 ಸರಣಿಯ ಗೆಲುವು ಸಾಧಿಸಲು ಭಾರತ ಗೆದ್ದ ಐತಿಹಾಸಿಕ ಗಬ್ಬಾ ಟೆಸ್ಟ್ನಲ್ಲಿ ವಾಷಿಂಗ್ಟನ್ ಸುಂದರ್ ಪಾದಾರ್ಪಣೆ ಮಾಡಿ ಆರಂಭದ ಪಂದ್ಯದಲ್ಲಿಯೇ ಮೂರು ವಿಕೆಟ್ ಗಳನ್ನು ಕಬಳಿಸಿದ್ದಲ್ಲದೆ 62 ರನ್ ಗಳನ್ನು ಗಳಿಸುವ ಮೂಲಕ ಗಮನ ಸೆಳೆದರು.
ICC Test Ranking: ಆಸ್ಟ್ರೇಲಿಯಾ ವಿರುದ್ಧ ಮ್ಯಾಚ್ ವಿನ್ನಿಂಗ್ ಆಟ ಆಡಿದ ಬಳಿಕ ರಿಶಭ್ ಪಂತ್ ವಿಶ್ವದ ಅತಿ ಉತ್ತಮ ಶ್ರೇಯಾಂಕ ಪಡೆದ ವಿಕೆಟ್ ಕೀಪರ್ ಬ್ಯಾಟ್ಸ್ ಮ್ಯಾನ್ ಆಗಿ ಹೊರಹೊಮ್ಮಿದ್ದಾರೆ. ಇದಲ್ಲದ ಮೊಹಮ್ಮದ್ ಶಿರಾಜ್ ಹಾಗೂ ಸುಂದರ್ ಕೂಡ ಶ್ರೇಯಾಂಕ ಪಟ್ಟಿಯಲ್ಲಿ ದೊಡ್ಡ ಜಿಗಿತ ಕಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.