ಬೆಳಿಗ್ಗೆ ಎದ್ದ ಕೂಡಲೇ ನೀರು ಕುಡಿಯುವುದರಿಂದ ಬಹಳಷ್ಟು ಆರೋಗ್ಯ ಪ್ರಯೋಜನಗಳಿವೆ. ಹೀಗೆ ಮಾಡುವುದರಿಂದ ದೇಹ ಹೈಡ್ರೇಟ್ ಆಗಿ ಉಳಿಯುತ್ತದೆ. ಅಲ್ಲದೆ, ಇದು ಚಯಾಪಚಯವನ್ನೂ ಹೆಚ್ಚಿಸುತ್ತದೆ
Right Way To Drink Water - ಜಲವೇ ಜೀವನ ಎಂಬ ಮಾತನ್ನು ನಾವು ಚಿಕ್ಕಂದಿನಿಂದಲೂ ಕೇಳುತ್ತ ಬಂದಿದ್ದೇವೆ. ನಮ್ಮ ಶರೀರದ ಎಲ್ಲಾ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದರೆ, ನಮ್ಮ ಶರೀರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು (Water) ಇರಬೇಕು.
ರಾತ್ರಿ ಮಲಗುವ ಮುನ್ನ ಲವಂಗವನ್ನು ತಿನ್ನುವುದು ಮತ್ತು ಬೆಚ್ಚಗಿನ ನೀರು ಕುಡಿಯುವುದು ಮಲಬದ್ಧತೆ, ಹೊಟ್ಟೆ ನೋವು, ಗ್ಯಾಸ್ಟ್ರಿಕ್ ಮತ್ತು ಅಜೀರ್ಣ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಮಹಾರಾಷ್ಟ್ರದ ಲೋನಾರ್ ಸರೋವರದ ನೀರಿನ ಬಣ್ಣ ಬದಲಾಗಿದೆ. ನೀಲಿ ಮತ್ತು ಹಸಿರು ಬಣ್ಣದ ನೀರು ಈಗ ಕೆಂಪು ಬಣ್ಣದಲ್ಲಿದೆ. ಈ ವಿಶಿಷ್ಟ ಬಣ್ಣವು ಸಾಮಾನ್ಯ ಜನರನ್ನು ಮಾತ್ರವಲ್ಲದೆ ವಿಜ್ಞಾನಿಗಳನ್ನೂ ಆಶ್ಚರ್ಯಗೊಳಿಸಿದೆ.
ದೀಪಾವಳಿ ಅಂಗವಾಗಿ ಜನರು ಒಂದೆಡೆಯಿಂದ ಮತ್ತೊಂದೆಡೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಬಸ್, ರೈಲು ನಿಲ್ದಾಣಗಳಲ್ಲೂ ಜನಸಂದಣಿ ಅಧಿಕವಾಗಿದೆ. ಇನ್ನು ಈ ವೇಳೆ ನೀರಿನ ಬೇಡಿಕೆಯೂ ಹೆಚ್ಚಾಗಿದೆ. ಈ ಅವಕಾಶವನ್ನು ಬಳಸಿಕೊಳ್ಳುವವರು ಅಕ್ರಮ ನೀರಿನ ವ್ಯವಹಾರ ನಡೆಸುತ್ತಿದ್ದಾರೆ.
ದೇಶದ ನೀರಿನ ಬಿಕ್ಕಟ್ಟಿನ ಬಗ್ಗೆ ನೀವು ಕೇಳಿರಬೇಕು, ನೀತಿ ಆಯೋಗ ತನ್ನ ವರದಿಯಲ್ಲಿ ಈ ಅಪಾಯದ ಬಗ್ಗೆ ಎಚ್ಚರಿಸಿದೆ. ಆದರೆ ಈ ನೀರಿನ ಬಿಕ್ಕಟ್ಟಿಗೆ ಅಂತಿಮವಾಗಿ ಯಾರು ಕಾರಣ? ನಮ್ಮ ದೇಶದಲ್ಲಿ ಅಜಾಗರೂಕತೆಯಿಂದ ದಿನಕ್ಕೆ 49 ಬಿಲಿಯನ್ ಲೀಟರ್ ನೀರು ವ್ಯರ್ಥವಾಗುತ್ತಿದೆ ಎಂದು ಎನ್ಜಿಟಿಯಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಲಾಗಿದೆ.
ವಿಧಾನಸಭೆಯಲ್ಲಿ ಹಲವು ಬಾರಿ ಲೋಟದಲ್ಲಿರುವ ನೀರನ್ನು ಪೂರ್ಣ ಬಳಸದೆ ವ್ಯರ್ಥವಾಗುವುದನ್ನು ಕಾಣುತ್ತೇವೆ. ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ವಿಧಾನಸಭೆಯ ಸ್ಪೀಕರ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.