ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಬಳ್ಳಾರಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ರಜೆ ಹವಾಮಾನ ಇಲಾಖೆ ಮುನ್ಸೂಚನೆ ಹಿನ್ನೆಲೆ ರಜೆ ಘೋಷಣೆ..!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಕೂಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ
ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಫೌಜೀಯ ತರನ್ನುಮ್ ಜಿಲ್ಲೆಯಲ್ಲಿ ನಿರಂತರ ಒಂದು ವಾರದಿಂದ ಸುರಿಯುತ್ತಿರುವ ಮಳೆ ಜಿಲ್ಲೆಯ ಹರಿಯುತ್ತಿರುವ ಬಹುತೇಕ ನದಿ ಹಳ್ಳ ಕೊಳ್ಳಗಳು
ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಂಭವನೀಯ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Rain Update: ಶನಿವಾರದಿಂದ ಉತ್ತರ ಭಾರತದ ಹಲವೆಡೆ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹೊಸ ದಾಖಲೆ ನಿರ್ಮಿಸಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಹವಾಮಾನ ಹೇಗಿದೆ ತಿಳಿದುಕೊಳ್ಳೋಣ ಬನ್ನಿ
IMD Report On Monsoon 2023: ಸಾಮಾನ್ಯವಾಗಿ ಜೂನ್ ತಿಂಗಳ ಮೊದಲವಾರದಲ್ಲಿ ಭಾರತದಲ್ಲಿ ಮುಂಗಾರಿನ ಆಗಮನವಾಗುತ್ತದೆ. ಇದು ಜೂನ್ ಮೊದಲ ವಾರದ ವೇಳೆಗೆ ಭಾರತೀಯ ಪರ್ಯಾಯ ದ್ವೀಪದ ದಕ್ಷಿಣ ಭಾಗವನ್ನು ತಲುಪುತ್ತದೆ ಎನ್ನಲಾಗುತ್ತದೆ.
All India Weather Update: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ದಕ್ಷಿಣ ಭಾರತದಲ್ಲಿ ಮಾನ್ಸೂನ್ ನಿಧಾನವಾಗಿ ಕೇರಳದ ಕಡೆಗೆ ಚಲಿಸುತ್ತಿದೆ. ಮತ್ತೊಂದೆಡೆ, ಮತ್ತೊಂದು ಪಾಶ್ಚಿಮಾತ್ಯ ಅಡಚಣೆ ಶೀಘ್ರದಲ್ಲೇ ಪಶ್ಚಿಮ ಹಿಮಾಲಯವನ್ನು ಪ್ರವೇಶಿಸಲಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ವಾತಾವರಣ ಮತ್ತಷ್ಟು ಹಿತಕರವಾಗಬಹುದು.
Weather Update 22-05-2023: ಕಳೆದ ದಿನ ರಾಜ್ಯ ರಾಜಧಾನಿಯಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಜೆ ವೇಳೆಗೆ ಮನೆಗೆ ತೆರಳುವ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಬೆಂಗಳೂರಿನಲ್ಲಿ ಕಾರೊಂದು ನೀರಿನಲ್ಲಿ ಮುಳುಗಿ, ಟೆಕ್ಕಿ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
Monsoon 2023 Date: ಎಲ್ಲವೂ ಅಂದುಕೊಂಡಂತೆ ಮುಂಗಾರು ಸರಿಯಾಗಿ ಚಲಿಸಿದರೆ, ಜೂನ್ 1 ರ ವೇಳೆಗೆ ಕೇರಳಕ್ಕೆ ಅಪ್ಪಳಿಸಲಿದೆ. ಆದರೆ ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಆರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Karnataka Rain 12-05-2023: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
Today Weather Update 11-05-2023: ಹವಾಮಾನ ತಜ್ಞರ ಪ್ರಕಾರ, ಈ ಚಂಡಮಾರುತವು ವಾಯುವ್ಯ ಕಡೆಗೆ ಚಲಿಸಿ, ಬಳಿಕ ಮೇ 11 ಅಂದರೆ ಇಂದು ಬೆಳಿಗ್ಗೆ ತೀವ್ರ ಚಂಡಮಾರುತವಾಗಿ ಬದಲಾಗುತ್ತದೆ. ಮರುದಿನ ಮೇ 12 ರ ಬೆಳಗಿನ ವೇಳೆಗೆ ಇದು ಅತ್ಯಂತ ತೀವ್ರವಾದ ಚಂಡಮಾರುತವಾಗಿ ಪರಿಣಮಿಸಲಿದೆ.
Karnataka Weather Today: ಕರ್ನಾಟಕದಲ್ಲಿ ಒಂದೆಡೆ ಚುನಾವಣೆ ಬಿಸಿ ಇದ್ದರೆ, ಮತ್ತೊಂದೆಡೆ ಮಳೆರಾಯ ಕೊಂಚ ತಂಪೆರೆಯುತ್ತಿದ್ದಾನೆ. ಇನ್ನೂ ಕೂಡ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಇರಲಿದೆ ಎಂದು ನೋಡೋಣ.
Karnataka Rain Alert: ಉತ್ತರಾಖಂಡದ ಹವಾಮಾನದ ಪ್ರಕಾರ, ಮುಂದಿನ 72 ಗಂಟೆಗಳ ಕಾಲ ಪರ್ವತಗಳಿಂದ ಬಯಲು ಸೀಮೆಯವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 19 ರಿಂದ ಏಪ್ರಿಲ್ 21 ರವರೆಗೆ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Rain Forecast: ಒಂದೆಡೆ ಕಡಿಮೆ ಮಳೆಯ ಮುನ್ಸೂಚನೆ, ಮತ್ತೊಂದೆಡೆ ಅಕಾಲಿಕ ಮಳೆಯಿಂದ ರೈತರು ಕಂಗೆಟ್ಟಿದ್ದಾರೆ. ರಾಜಸ್ಥಾನದಲ್ಲಿ ಪ್ರತಿಕೂಲ ಹವಾಮಾನ ಮತ್ತು ಆಲಿಕಲ್ಲು ಮಳೆಯಿಂದಾಗಿ 38 ಸಾವಿರ ಹೆಕ್ಟೇರ್ ಹಾನಿಯಾಗಿದೆ. ಸಾತಾನ ತಾಲೂಕಿನಲ್ಲಿ 1000 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆ ಹಾನಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.