Karnataka Rain Alert Today: ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದೆ. ಸಂಜೆ ಮತ್ತು ರಾತ್ರಿ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ ಎಂದು IMD ಹೇಳಿಕೆಯಲ್ಲಿ ತಿಳಿಸಿದೆ.
Weather Update 1-5-2023: ಹವಾಮಾನ ಇಲಾಖೆ ವರದಿ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಛತ್ತೀಸ್ಗಢ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಸಿಕ್ಕಿಂನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
Weather Update 30-4-2023: ಹವಾಮಾನ ಇಲಾಖೆ ಪ್ರಕಾರ, ಮೇ 1-3 ರ ನಡುವೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗಲಿದೆ. ಜೊತೆಗೆ ವಾಯುವ್ಯ ಭಾರತದ ಬಯಲು ಸೀಮೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ
Weather Update 29-4-2023: ಮುಂದಿನ 5 ದಿನಗಳಲ್ಲಿ ಮಹಾರಾಷ್ಟ್ರದ ವಿದರ್ಭ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (40-50 kmph) ಜೊತೆಗೆ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ತಿಂಗಳಲ್ಲಿ, ಏಪ್ರಿಲ್ 15 ರಿಂದ 18 ರ ನಡುವೆ, ಹವಾಮಾನದ ತಾಪಮಾನವು 4 ದಿನಗಳವರೆಗೆ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಾಗಿದೆ.
Weather Update 27-04-2023: ಈ ಮಧ್ಯೆ ಬೆಂಗಳೂರು ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Rain Update: ಹವಾಮಾನ ಇಲಾಖೆಯು ಏಪ್ರಿಲ್ 28 ರವರೆಗೆ ದೇಶದ ಪೂರ್ವ ಭಾಗದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಹೇಳಿದೆ. ಮತ್ತೊಂದೆಡೆ, ವಾಯುವ್ಯ ಮತ್ತು ಪಶ್ಚಿಮ ಮಧ್ಯ ಭಾರತದ ತಾಪಮಾನದಲ್ಲಿ ಕ್ರಮೇಣ ಹೆಚ್ಚಳವಾಗಬಹುದು ಎಂದೂ ಸಹ ಹೇಳಿದೆ.
Weather Update of 25 April 2023: ಪಶ್ಚಿಮದ ಅಡಚಣೆಯಿಂದಾಗಿ ಮಳೆಯ ಪ್ರಕ್ರಿಯೆಯು ಪ್ರಾರಂಭವಾಗಲಿದೆ ಎಂದು ಇಲಾಖೆ ತಿಳಿಸಿದೆ. ಈ ತಿಂಗಳ ಕೊನೆಯ ವಾರದ ಹವಾಮಾನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪ್ರದೇಶಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ.
Weather Update 14 January 2023: ಹವಾಮಾನ ಇಲಾಖೆಯ ಪ್ರಕಾರ, ಇಂದಿನಿಂದ ದೆಹಲಿ-ಎನ್ಸಿಆರ್ನಲ್ಲಿ ತೀವ್ರ ಶೀತದ ಅವಧಿ ಪ್ರಾರಂಭವಾಗಲಿದೆ. ಈ ಸಮಯದಲ್ಲಿ, ಜನರು ಹಗಲು ರಾತ್ರಿ ಎರಡೂ ಸಂದರ್ಭಗಳಲ್ಲಿ ತೀವ್ರ ಚಳಿಯನ್ನು ಅನುಭವಿಸುತ್ತಾರೆ. ದೆಹಲಿಯ ಸಫ್ದರ್ಜಂಗ್ ಪ್ರದೇಶದಲ್ಲಿ ಕನಿಷ್ಠ ತಾಪಮಾನವು ಶೂನ್ಯ ಡಿಗ್ರಿ ಸೆಲ್ಸಿಯಸ್ಗಿಂತ ಕೆಳಕ್ಕೆ ಹೋಗಬಹುದು.
ನಗರದ ಕೆಲವಡೆ ದಟ್ಟವಾಗಿ ಆವರಿಸಿರುವ ಮಂಜು
ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್
ಮುಂದಿನ 48 ಗಂಟೆಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ
ಹಗುರ ಮಳೆಯಾಗುವ ಸಾಧ್ಯತೆಯೂ ಇದೆ
Karnataka Rain Update: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು ಈ ಭಾಗಗಳಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
IMD Rainfall Alert: ಸೆಪ್ಟೆಂಬರ್ 30 ರವರೆಗೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ವಾಯುವ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಮುಂದುವರೆದಿದ್ದು ಇದು ಅನೇಕ ರಾಜ್ಯಗಳ ಹವಾಮಾನ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತಿದೆ.
Weather Update: ಮುಂಗಾರು ಕೊನೆಯ ಹಂತದಲ್ಲಿ ಉತ್ತರ ಭಾರತದಿಂದ ದಕ್ಷಿಣ ಭಾರತದವರೆಗಿನ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪ್ರತಿನಿತ್ಯದಂತೆ ಹಲವು ರಾಜ್ಯಗಳಲ್ಲಿ ಇಂದೂ ಸಹ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೇಶದಾದ್ಯಂತ ಇಂದಿನ ಹವಾಮಾನದ ಸ್ಥಿತಿ ಹೇಗಿರಲಿದೆ ಎಂದು ತಿಳಿಯೋಣ.
Rain Alert: ಇಂದು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ನಿಮ್ಮ ಪ್ರದೇಶದಲ್ಲಿ ಹವಾಮಾನ ಹೇಗಿರುತ್ತದೆ ಎಂದು ತಿಳಿಯಿರಿ.
Weather Update: ಮುಂದಿನ 4 ದಿನಗಳ ಕಾಲ ದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಸತತ ನಾಲ್ಕು ದಿನಗಳ ಕಾಲ ದೇಶದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಹವಾಮಾನ ಅಪ್ಡೇಟ್: ಇಂದು ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಕೆಲವೆಡೆ ಪ್ರವಾಹದ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ. ಇಂದು ಯಾವ ಯಾವ ರಾಜ್ಯಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂಬ ಬಗ್ಗೆ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಧಾರಾಕಾರ ಮಳೆಯಿಂದಾಗಿ ಹಲವು ರಾಜ್ಯಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ 48 ಗಂಟೆಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.