ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಗುರುವಾರ ಮಧ್ಯಾಹ್ನ 3 ಗಂಟೆಯೊಳಗೆ ಮಾಧ್ಯಮಿಕ್' (ದ್ವಿತೀಯ) ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಇಂಟರ್ನೆಟ್ ಸಂಪರ್ಕದ ಮೇಲೆ ವಿಧಿಸಲಾದ ನಿರ್ಬಂಧಗಳ ಬಗ್ಗೆ ಪರಿಶೀಲನಾ ಸಮಿತಿಯ ನಿರ್ಧಾರವನ್ನು ತಿಳಿಸುವಂತೆ ಸೂಚಿಸಿದೆ.
ಪ್ರದೇಶಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಪ್ಪಿಸಲು ತಡೆಗಟ್ಟುವ ಕ್ರಮವಾಗಿ ಏಳು ಜಿಲ್ಲೆಗಳಲ್ಲಿ ಎಂಟು ದಿನಗಳವರೆಗೆ ಇಂಟರ್ನೆಟ್ ಸೇವೆಗಳನ್ನು (Internet Service) ಸ್ಥಗಿತಗೊಳಿಸುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಗುರುವಾರ ಪ್ರಕಟಿಸಿದೆ.
ನವದೆಹಲಿ: Covid-19 Latest Update - ಪಶ್ಚಿಮ ಬಂಗಾಳದಲ್ಲಿ (West Bengal) ಕೋವಿಡ್ (Covid-19), ಓಮಿಕ್ರಾನ್ನ (Omicron) ಹೊಸ ರೂಪಾಂತರದಿಂದಾಗಿ, ಕರೋನಾ ಸೋಂಕಿನ ಮೂರನೇ ಅಲೆಯಲ್ಲಿ ಕೊರೊನಾವೈರಸ್ (Coronavirus) ಪ್ರಕರಣಗಳು ಅನಿಯಂತ್ರಿತ ವೇಗದಲ್ಲಿ ಹೆಚ್ಚಾಗುತ್ತಿವೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (West Bengal CM Mamata Banerjee) ಅವರು ಗುರುವಾರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವಾಗ ಬೆಂಗಾಲಿ ಬಲ್ಲವರಿಗೆ ಆದ್ಯತೆ ನೀಡಲಾಗುವುದು ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಜವಾದ್ ಚಂಡಮಾರುತವು ಭಾನುವಾರ ಬೆಳಗಿನ ವೇಳೆಗೆ ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆಯಿದೆ ಮತ್ತು ನಾಳೆ ಮಧ್ಯಾಹ್ನ ಪುರಿ ಸಮೀಪ ತಲುಪುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ನವೀಕರಣ ತಿಳಿಸಿದೆ.ಆದಾಗ್ಯೂ,ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ದಕ್ಷಿಣ ಕರಾವಳಿ ಒಡಿಶಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.
Mamata Banerjee: ರಾಷ್ಟ್ರಗೀತೆಗೆ ಅಗೌರವ (Disrespecting the national anthem) ತೋರಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ವಿರುದ್ಧ ದೂರು ದಾಖಲಾಗಿದೆ.
ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ಅಂತಿಮ ಸಂಸ್ಕಾರಕ್ಕಾಗಿ ಮೃತದೇಹವನ್ನು ಸಾಗಿಸುತ್ತಿದ್ದ ವಾಹನವೊಂದು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ 18 ಮಂದಿ ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆ.
ನವದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಸೋಮವಾರ ಮಧ್ಯಾಹ್ನ ಮಲೇರಿಯಾ ರೋಗನಿರ್ಣಯದ ನಂತರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.
ಏಮ್ಸ್ ನಲ್ಲಿರುವ ಹಳೆಯ ಖಾಸಗಿ ವಾರ್ಡ್ ನಲ್ಲಿ ದಾಖಲಾಗಿದ್ದು, ಅವರಿಗೆ ವೈದ್ಯರ ತಂಡದೊಂದಿಗೆ ವೈದ್ಯ ಪ್ರಾಧ್ಯಾಪಕ ಡಾ.ನೀರಜ್ ನಿಶ್ಚಲ್ ಚಿಕಿತ್ಸೆ ನೀಡುತ್ತಿದ್ದಾರೆ.ಧಂಖರ್ ಅವರಿಗೆ ಮಲೇರಿಯಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿತ್ತು.ಶುಕ್ರವಾರ ದೆಹಲಿಗೆ ಬಂದಿದ್ದ ಅವರು ಶನಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದರು. ವೈದ್ಯರ ಸೂಕ್ಷ್ಮ ನಿಗಾದಲ್ಲಿ ಅವರು ಭಂಗ ಭವನದಲ್ಲಿ ತಂಗಿದ್ದರು.
ಭವಾನಿಪುರ ಉಪಚುನಾವಣೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸೋಲನ್ನು ಅನುಭವಿಸಿದ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಅವರು ಭಾನುವಾರ ಮತದಾರರ ಬೆಂಬಲ ಮತ್ತು ಆಶೀರ್ವಾದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಅವರು ತಮ್ಮ ಕೆಲಸ ಮುಂದುವರಿಸುವುದಾಗಿ ಹೇಳಿದರು.
ಪಶ್ಚಿಮ ಬಂಗಾಳದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಭರ್ಜರಿ ಜಯ ಸಾಧಿಸಿದರು, ಇದು ಅವರು ನಂದಿಗ್ರಾಮದಲ್ಲಿ ಸೋಲಿನ ನಂತರ ಮುಖ್ಯಮಂತ್ರಿಯಾಗಿ ಮುಂದುವರಿಯಲು ನಿರ್ಣಾಯಕವಾಗಿತ್ತು. ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿಗಿಂತ 58,832 ಮತಗಳ ದಾಖಲೆಯ ಅಂತರದಿಂದ ಗೆದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.