Kuwait : ದಕ್ಷಿಣ ಕುವೈತ್ನ ಮಂಗಾಫ್ ನಗರದಲ್ಲಿ ಬುಧವಾರ ಮುಂಜಾನೆ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 41 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Water crisis : ನೀರಿನ ಸಮಸ್ಯೆ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತೀವ್ರ ನೀರಿನ ಸಮಸ್ಯೆಗೆ ಪರಿಹಾರ ಕ್ರಮವಾಗಿ ಐಟಿ ಕಂಪನಿಗಳು ಮನೆಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಬೇಡಿಕೆ ಇಟ್ಟಿದ್ದು, ಇದು ಐಟಿ ಸಂಸ್ಥೆಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಕಾರ್ಮಿಕ ಸಂಘಟನೆಗಳಿಂದ ಇಂದು ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ
ನಗರದ ಫ್ರಿಡಂ ಪಾರ್ಕ್ನಲ್ಲಿ ಇಂದು ಶಕ್ತಿ ಪ್ರದರ್ಶನಕ್ಕೆ ಮುಂದಾದ AITUC
ಇಂದು ಬೆಳಿಗ್ಗೆ 10ಗಂಟೆಯಿಂದ ಫ್ರಿಡಂ ಪಾರ್ಕ್ನಲ್ಲಿ ಬ್ರಹತ್ ಪ್ರತಿಭಟನೆ
ಆಲ್ ಇಂಡಿಯಾ ಟ್ರೇಡ್ ಯುನಿಯನ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
ಪ್ರತಿಭಟನೆಯಲ್ಲಿ 30 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಭಾಗಿ ಸಾಧ್ಯತೆ
Building Collapsed: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬಾಡರಹಳ್ಳಿ ಬಳಿ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಸೆಂಟ್ ಹಾನ್ಸ್ ಖಾಸಗಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಇಂದು ಬೆಳಗ್ಗೆ ಶಾಲಾ ಕಟ್ಟಡದ ಪೋರ್ಟಿಕಾದ ಮೋಲ್ಡ್ಗೆ ಸಿಮೆಂಟ್ ಕಾಂಕ್ರೀಟ್ ಹಾಕುವ ವೇಳೆ ಏಕಾಏಕಿ ಕುಸಿದು ಬಿದ್ದಿದೆ.
ಈ ಅಪಘಾತದಲ್ಲಿ ಶೆಡ್ನಲ್ಲಿದ್ದ ಐವರು ಕಾರ್ಮಿಕರು, ಲಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು ಏಳು ಮಂದಿಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
`ಮೃತ ಕಾರ್ಮಿಕರೆಲ್ಲರೂ ಬಿಹಾರದವರು. ಇವರ ಪಾರ್ಥಿವ ಶರೀರಗಳನ್ನು ಬೆಳಗಾವಿ ಅಥವಾ ಕಲಬುರಗಿ ವಿಮಾನ ನಿಲ್ದಾಣದ ಮೂಲಕ ಪಾಟ್ನಾಗೆ ಕಳಿಸಿ ಕೊಡಲಾಗುವುದು. ಬಳಿಕ, ಮೃತ ಕಾರ್ಮಿಕರ ಊರುಗಳಲ್ಲಿರುವ ಕುಟುಂಬಗಳಿಗೆ ಶವಗಳನ್ನು ತಲುಪಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು ಎಂದವರು ತಿಳಿಸಿದರು.
ರಾಮನಗರ ಜಿಲ್ಲೆಯ, ಕನಕಪುರ ತಾಲೂಕಿನ, ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ, ಟೊಕಾಯ್ ರಬ್ಬರ್ ಪ್ರೇವೈಟ್ ಲಿಮಿಟೆಟ್ ಕಂಪನಿಯನ್ನು ಯಾವುದೇ ಮಾಹಿತಿ ಇಲ್ಲದೆ ರಾತ್ರೋರಾತ್ರಿ ಮುಚ್ಚಿದ್ದಾರೆ .
ಮೂರು ವರ್ಷಗಳ ಕಾಲ ಕಾರ್ಮಿಕ ಕಾನೂನುಗಳ ವ್ಯಾಪ್ತಿಯಿಂದ ಎಲ್ಲಾ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ವ್ಯವಹಾರಗಳಿಗೆ ವಿನಾಯಿತಿ ನೀಡುವ ಸುಗ್ರೀವಾಜ್ಞೆಯನ್ನು ಉತ್ತರ ಪ್ರದೇಶ ಸರ್ಕಾರ ಅನುಮೋದಿಸಿದೆ.
ನಮ್ಮ ಆರ್ಥಿಕತೆಯನ್ನು ಉತ್ಪಾದನ ಸಮಯ ಮತ್ತು ವೆಚ್ಚ ಮಾಡುವ ಸಮಯ ಎಂದು ಗುರುತಿಸಬಹುದು. ಡಿಸೆಂಬರ್ ನಂತರದ ಅವಧಿಯಲ್ಲಿ ದೇಶದ ಆರ್ಥಿಕತೆಯಲ್ಲಿ ಉತ್ಪಾದನೆ ಮತ್ತು ವೆಚ್ಚ ಮಾಡುವ ಚಟುವಟಿಕೆಗಳು ತೀವ್ರಗೊಳ್ಳುತ್ತವೆ.
ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಆ ಕುರಿತು ಸರ್ಕಾರದ ಗಮನ ಸೆಳೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕರೆದಿದ್ದ ವಿರೋಧ ಪಕ್ಷದ ಮುಖಂಡರು ಹಾಗೂ ರೈತ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಖರೀದಿ ಮಾಡುವ ಹಣ್ಣು, ತರಕಾರಿಗಳನ್ನು ಸರ್ಕಾರ ಬಡವರಿಗೆ ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿದರು.
ರೈತರು, ಅಸಂಘಟಿತ ಕಾರ್ಮಿಕರ ಸದ್ಯದ ಪರಿಸ್ಥಿತಿಯ ಬಗ್ಗೆ, ಸಾಂಪ್ರದಾಯಿಕ ವೃತ್ತಿಪರರ ಸಂಕಷ್ಟಗಳ ಬಗ್ಗೆ ಹಾಗೂ
ಪ್ರಮುಖವಾಗಿ ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ, ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವಿಳಂಬವಾದ ಬಗ್ಗೆ ಚರ್ಚೆ ಸಮಾಲೋಚನೆ ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.