Toxic: ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾದಲ್ಲಿ ಬಾಲಿವುಡ್ ಚೆಲುವೆ ಕರೀನಾ ಕಪೂರ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಾರೆ ಎನ್ನುವ ಗುಸುಗುಸು ಇತ್ತೀಚೆಗೆ ಕೇಳಿ ಬಂದಿತ್ತು.ಇದರ ಬಗ್ಗೆ ಚಿತ್ರತಂಡ ಏನಂದಿದೆ? ಕರೀನಾ ಪ್ರತಿಕ್ರಿಯೆ ಏನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Yash Birthday: ಯಶ್ ಎಂದೇ ಖ್ಯಾತರಾಗಿರುವ ಕನ್ನಡದ ಸೂಪರ್ ಸ್ಟಾರ್ ನವೀನ್ ಕುಮಾರ್ ಗೌಡ ನಟನೆಯ ಮೂಲಕ ಲಕ್ಷಾಂತರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ. ಇದೀಗ ಅವರ ಕುರಿತಾದ ಇಂಟ್ರೆಸ್ಟಿಂಗ್ ವಿಚಾರಗಳ ಬಗ್ಗೆ ತಿಳಿಯೋಣ
Yash Fans Death: ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬದಂದು, ಗದಗದಲ್ಲಿ ಯಶ್ ಮೂವರು ಅಭಿಮಾನಿಗಳು ಬ್ಯಾನರ್ ಕಟ್ಟುವಾಗ ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
Happy Birthday Rocky Bhai: ಸೂಪರ್ ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಸ್ಯಾಂಡಲ್ವುಡ್ ನಟ ಯಶ್ಗೆ ಇಂದು ಹುಟ್ಟು ಹಬ್ಬದ ಸಂಭ್ರಮ.. ಕೆಜಿಎಫ್ ಸಿನಿಮಾದ ಮೂಲಕ ಖ್ಯಾತಿ ಗಳಿಸಿದ ಈ ನಟನ ಏಜ್ ಎಷ್ಟು ಅಂತ ತಿಳಿದ್ರೆ ಶಾಕ್ ಆಗ್ತೀರಾ..
UI Update: ಚಂದನವನದ ರಿಯಲ್ ಸ್ಟಾರ್ ಉಪೇಂದ್ರ ತಮ್ಮ UI ಚಿತ್ರದ ಟೀಸರ್ ರಿಲೀಸ್ ಮಾಡೋಕೆ ಮನಸ್ಸು ಮಾಡಿದ್ದು, ಇದಕ್ಕಾಗಿಯೇ ಟೀಸರ್ ರಿಲೀಸ್ ಇವೆಂಟ್ ಪ್ಲಾನ್ ಕೂಡ ಆಗಿದೆ. ದೊಡ್ಡಮಟ್ಟದಲ್ಲಿಯೇ ಈ ಒಂದು ಟೀಸರ್ ರಿಲೀಸ್ ಇವೆಂಟ್ಗೆ ಯಾರೆಲ್ಲಾ ಗೆಸ್ಟ್ ಆಗಿ ಬರುತ್ತಿದಾರೆ ತಿಳಿಯಬೇಕೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Yash Letter: ಚಂದನವನದ ನಟ, ಅಭಿಮಾನಿಗಳ ನೆಚ್ಚಿನ ರಾಕಿಂಗ್ ಯಶ್ ಜನ್ಮದಿನಕ್ಕೆ 3 ದಿನಗಳು ಮಾತ್ರ ಬಾಕಿಯಿದ್ದು, ಈಗಾಗಲೇ ಫ್ಯಾನ್ಸ್ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ. ಕಾಮನ್ ಡಿಪಿ ರಿಲೀಸ್ ಮಾಡೋಕೆ ಕಾಯ್ತಿದ್ದು, ಮತ್ತೆ 'ಟಾಕ್ಸಿಕ್' ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿರುವಾಗ, ನಟ ಯಶ್ ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
Yash Kareena Kapoor : ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಕೆಜಿಎಫ್ 2 ವಿಶ್ವಾದ್ಯಂತ ಬಾಕ್ಸ್ ಆಫೀಸ್ ಕಲೆಕ್ಷನ್ನಲ್ಲಿ 1,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ಗಳಿಸಿದೆ. ಸಾಕಷ್ಟು ಗ್ಯಾಪ್ನ ನಂತರ ರಾಕಿಭಾಯ್ ʼಟಾಕ್ಸಿಕ್ʼ ಮೂಲಕ ತೆರೆಮೇಲೆ ಅಬ್ಬರಿಸಲು ರೆಡಿಯಾಗಿದ್ದಾರೆ. ಇದೀಗ ಈ ಸಿನಿಮಾಗೆ ಸಂಬಂಧ ಪಟ್ಟ ಬಿಗ್ ಅಪ್ಡೇಟ್ ಹೊರಬಿದ್ದಿದೆ.
CM Siddaramaiah: ಅಯೋಧ್ಯೆ ರಾಮಮಂದಿರ ವಿಚಾರ ಬಿಜೆಪಿ - ಕಾಂಗ್ರೆಸ್ ಗೆ ರಾಜಕೀಯದ ಸರಕಾಗಿಬಿಟ್ಟಿದೆ.. ಹಾದಿ ಬೀದಿಲಿ ರಾಮನ ಹೆಸರನ್ನ ಎಳೆದು ತಂದು ಜಟಾಪಟಿಗೆ ಇಳಿದಿದ್ದಾರೆ.. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯನವ್ರಿಗೆ ಆಹ್ವಾನ ಬಂದಿಲ್ಲ.. ಇದು ರಾಜ್ಯ ಕಾಂಗ್ರೆಸ್ ನಾಯಕರನ್ನ ಕೆರಳಿಸಿದ್ದು, ವಾಗ್ಯುದ್ಧಕ್ಕಿಳಿದಿದ್ದಾರೆ..
Ram Mandir Inauguration: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆಯಲಿದ್ದು.. ಇದಕ್ಕಾಗಿ ಚಿತ್ರರಂಗದ ಸೆಲೆಬ್ರಿಟಿಗಳಿಗೂ ಆಹ್ವಾನ ಬಂದಿದೆ.. ಆದರೆ ಸೌತ್ನಲ್ಲಿ ಈ ಇಬ್ಬರಿಗೆ ಮಾತ್ರ ಆಹ್ವಾನ ಬಂದಿದೆ ಎನ್ನಲಾಗಿದೆ..
Ram Mandir Inauguration: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲ್ಲಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕನ್ನಡದ ಮತ್ತೋರ್ವ ಪ್ಯಾನ್ ಇಂಡಿಯಾ ಸ್ಟಾರ್ ಯಶ್ಗೆ ಆಹ್ವಾನ ಬಂದಿದೆ.
Salaar: ಸ್ಯಾಂಡಲ್ವುಡ್ ಡೈರೆಕ್ಟರ್ ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಜೋಡಿಯ 'ಸಲಾರ್' ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೀತಿದ್ದು, ಇದು ಬಿಗ್ ಬಜೆಟ್ ಚಿತ್ರವಾಗಿದ್ದರಿಂದ ಸಾಕಷ್ಟು ಊಹಾಪೋಹ, ಗಾಳಿಸುದ್ದಿ ಕೇಳಿ ಬಂದಿತ್ತು. ಕೆಲವು ರೋಮರ್ಸ್ಗಳಿಗೆ ಚಿತ್ರ ರಿಲೀಸ್ ಮೊದಲೇ ಸ್ಪಷ್ಟನೆ ಸಿಕ್ಕಿದರೆ, ಮತ್ತೆ ಕೆಲವು ಸುದ್ದಿಗಳಿಗೆ ತೆರೆಮೇಲೆ ಉತ್ತರ ಸಿಗುತ್ತದೆ. ಇದರ ಡಿಟೇಲ್ಡ್ ಇನ್ಫಾರ್ಮೆಷನ್ ಇಲ್ಲಿದೆ.
Prashanth Neel: ಸ್ಯಾಂಡಲ್ವುಡ್ ನಿರ್ದೇಶಕ 'KGF' ಸರಣಿ ಬಳಿಕ 'ಉಗ್ರಂ' ರೀಮೆಕ್ ಯಾಕೆ? ನೀಲ್ ತಲೆ ಖಾಲಿ ಆಯ್ತಾ? ತೆಲುಗಿನಲ್ಲಿ ಈ ಸಿನಿಮಾ ಮಾಡಿದ್ಯಾಕೆ? ಎಂದು ಕೆಲವರು ಮೂದಲಿಸಿದ್ದರು. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು ಸದ್ಯ ವೈರಲ್ ಆಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Salar Highlights: ಸದ್ಯ ಬಿಡುಗಡೆಯಾಗಿರುವ ʼಸಲಾರ್' ಚಿತ್ರದ ಟ್ರೇಲರ್ ಉದ್ದಕ್ಕೂ ಆಕರ್ಷಕವಾಗಿದ್ದು.. ನೋಡಿದವರಿಗೆ ಗೂಸ್ಬಂಪ್ಸ್ ತರುತ್ತಿದೆ.. ಆದರೆ ಇದರಲ್ಲಿ ಹಲವು ಅಂಶಗಳು ಹೈಲೈಟ್ ಆಗಿವೆ.. ಅವು ಕೆಲಸ ಮಾಡಿದರೆ ಬಾಕ್ಸ್ ಆಫೀಸ್ ನಲ್ಲಿ ಸಿನಿಮಾ ಧೂಳೆಬ್ಬಿಸೋದು ಫಿಕ್ಸ್ ಎನ್ನಲಾಗುತ್ತಿದೆ..
Salar Movie: ಪ್ರಶಾಂತ್ ನೀಲ್ ಅವರ ಎಲ್ಲಾ ಸಿನಿಮಾಗಳು ಡಾರ್ಕ್ ಚೌಕಟ್ಟಿನಲ್ಲಿವೆ... ಹೆಚ್ಚಿನ ಬಣ್ಣಗಳು ಗೋಚರಿಸುವುದಿಲ್ಲ... ಸದ್ಯ ಬರಲಿರುವ ಸಲರ್ ಕೂಡ ಕತ್ತಲಲ್ಲೇ ನಡೆದಿದೆ.. ಆದರೆ ಇದಕ್ಕೆ ಕಾರಣವಿದೆ ಎಂದು ಪ್ರಶಾಂತ್ ನೀಲ್ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿದ್ದಾರೆ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.