ಜಮ್ಮು ಕಾಶ್ಮೀರ ಹಿಂದೂ ಆಳ್ವಿಕೆ ಇರೋವರಿಗೆ ಶಾಂತಿಯಿಂದ ಇತ್ತು ಆದರೆ ಯಾವಾಗ ಹಿಂದು ಆಳ್ವಿಕೆ ಪತನಗೊಂಡಿತೋ ಆಗ ಹಿಂದೂಗಳ ಅವನತಿಯು ಪ್ರಾರಂಭವಾಯಿತು ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ದೆಹಲಿಯ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಅಜಯ ಬಿಜೆಪಿ ಎನ್ನುವ ಘೋಷಣೆಯೊಂದಿಗೆ ಸಿದ್ದವಾಗುತ್ತಿದ್ದರೆ, ಇತ್ತ ಕಡೆ ಯೋಗಿ ಸರ್ಕಾರದಲ್ಲಿ ಸಚಿವರಾಗಿರುವ ಓಂಪ್ರಕಾಶ ರಾಜ್ಬರ್ ಪ್ರತಿಪಕ್ಷಗಳು ಒಂದಾದರೆ ಬಿಜೆಪಿಗೆ ಕಷ್ಟ ಕಾಲ ಬರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆಗಾಗ ಒಂದಿಲ್ಲೊಂದು ಸುದ್ದಿಯಲ್ಲಿರುವ ಬಾಲಿವುಡ್ ಬೆಡಗಿ ರಾಖಿ ಸಾವಂತ್ ಈ ಮತ್ತೆ ಹೊಸ ಸುದ್ದಿಯಲ್ಲಿದ್ದಾರೆ. ಹಾಗಾದರೆ ಆಕೆ ಈ ಬಾರಿ ಸುದ್ದಿಯಲ್ಲಿರುವುದು ಏತಕ್ಕೆ ಅಂತೀರಾ? ಈಗ ರಾಖಿ ಯೋಗಿ ಆದಿತ್ಯನಾಥ್ ನನ್ನು ಹೊಗಳುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.
ಉತ್ತರ ಪ್ರದೇಶದ ಹಿರಿಯ ಪೋಲಿಸ್ ಅಧಿಕಾರಿ ತಮ್ಮ ನಿವೃತ್ತಿಯ ನಂತರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡುವುದಾಗಿ ಎಂದು ಸಿಎಂ ಆದಿತ್ಯನಾಥ್ ನಿಗೆ ಪತ್ರ ಬರೆದಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2017ರ ಗೋರಖ್ ಪುರ ದುರಂತದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಮತ್ತು ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ವೈದ್ಯ ಕಫೀಲ್ ಖಾನ್ ಆರೋಪಿಸಿದರು.
ಉತ್ತರಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕನಿಷ್ಠ 64ಮಂದಿ ಸಾವನ್ನಪ್ಪಿದ್ದರೂ ಅಲ್ಲಿನ ಜನರಿಗೆ ಸಾಂತ್ವನ ಹೇಳುವ ಬದಲು ಕರ್ನಾಟಕದಲ್ಲಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.