Free WiFi - ಉತ್ತರ ಪ್ರದೇಶದಲ್ಲಿ, ಆಗಸ್ಟ್ 15 ರಿಂದ, ಪ್ರತಿ ನಗರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದ ಸಮೀಪವಿರುವ ಸ್ಥಳಗಳು, ತಹಸಿಲ್ ಕಚೇರಿ , ನ್ಯಾಯಾಲಯ, ಬ್ಲಾಕ್ ಆಫೀಸ್, ರಿಜಿಸ್ಟ್ರಾರ್ ಕಚೇರಿ ಮತ್ತು ಮುಖ್ಯ ಮಾರುಕಟ್ಟೆಗಳಲ್ಲಿ ಉಚಿತ ವೈಫೈ (Free Wi-Fi Service) ಸೌಲಭ್ಯ ಲಭ್ಯವಿರಲಿದೆ.
ವಿಶ್ವ ಜನಸಂಖ್ಯಾ ದಿನದ ನಿಮಿತ್ತ ಜುಲೈ 11 ರಂದು ಉತ್ತರ ಪ್ರದೇಶ ಸರ್ಕಾರ 2021-30ರಂದು ಜನಸಂಖ್ಯೆ ನಿಯಂತ್ರಣ ಕುರಿತ ತನ್ನ ಹೊಸ ನೀತಿಯನ್ನು ಅನಾವರಣಗೊಳಿಸಲಿದೆ. ಜನರು ಉತ್ತಮ ಸೌಲಭ್ಯಗಳನ್ನು ಪಡೆಯಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನಸಂಖ್ಯೆ ನಿಯಂತ್ರಣಕ್ಕೆ ಸಮುದಾಯ ಕೇಂದ್ರಿತ ವಿಧಾನವನ್ನು ಕೋರಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ.
ಜೂನ್ 28 ರಂದು ರಾಷ್ಟ್ರಪತಿಗಳು ಲಕ್ನೋವನ್ನು ತಲುಪಲಿದ್ದು, ಜೂನ್ 29 ರಂದು ಬಿ.ಆರ್.ಅಂಬೇಡ್ಕರ್ ಸ್ಮಾರಕಕ್ಕೆ ಅಡಿಪಾಯ ಹಾಕುವ ನಿರೀಕ್ಷೆಯಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಕ್ಯಾಬಿನೆಟ್ ಸ್ಮಾರಕಕ್ಕಾಗಿ ಭೂಮಿಯನ್ನು ಶುಕ್ರವಾರ ಲಕ್ನೋದ ಲೋಕ ಭವನ ಸಭಾಂಗಣದಲ್ಲಿ ಅನುಮೋದಿಸಿದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 797 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಸೋಂಕಿನ ಎರಡನೇ ತರಂಗವು ಪ್ರಾರಂಭಿಸಿವಾದಾಗಿನಿಂದ ಇದೇ ಮೊದಲ ಬಾರಿಗೆ ದೈನಂದಿನ ಪ್ರಕರಣಗಳ ಸಂಖ್ಯೆ 1,000 ಕ್ಕಿಂತ ಕಡಿಮೆಯಾಗಿದೆ.
ಪ್ರತಿಪಕ್ಷಗಳು ರೈತರ ಹೋರಾಟದ ಮೂಲಕ ದೇಶವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದರು ಮತ್ತು ಅಂತಹ ಅಂಶಗಳ ವಿರುದ್ಧ ರೈತರು ಎಚ್ಚರಿಕೆ ವಹಿಸುವಂತೆ ಹೇಳಿದ್ದಾರೆ.
PG Doctors: ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಭಾರಿ ನಿರ್ಣಯವೊಂದನ್ನು ಪ್ರಕಟಿಸಿದೆ. ಈ ನಿರ್ಣಯದ ಪ್ರಕಾರ ರಾಜ್ಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಮಾಡುತ್ತಿರುವ ವೈದ್ಯರು ಕನಿಷ್ಠ ಅಂದರೆ 10 ವರ್ಷ ಸರ್ಕಾರಿ ನೌಕರಿ ಮಾಡಬೇಕು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಶನಿವಾರ ಉತ್ತರಪ್ರದೇಶದ 69,000 ಶಿಕ್ಷಕರ ನೇಮಕಾತಿ ಚಾಲನೆಯಲ್ಲಿ 36,950 ಸಹಾಯಕ ಶಾಲಾ ಶಿಕ್ಷಕರಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿತು.
ಮುಂದಿನ ವಾರ ನಡೆಯಲಿರುವ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೂ ಮುನ್ನ ನಡೆದ ರ್ಯಾಲಿಯಲ್ಲಿ ಮಾತನಾಡಿದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಈಗ ಹೈದರಾಬಾದ್ ನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲು ಆಗ್ರಹಿಸಿದ್ದಾರೆ.
ಅಯೋಧ್ಯಾ ಜಿಲ್ಲೆಯಲ್ಲಿರುವ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣವನ್ನಾಗಿ ಬದಲಾಯಿಸುವ ಪ್ರಸ್ತಾವನೆಗೆ ಮಂಗಳವಾರ ಯೋಗಿ ಸರ್ಕಾರ ಒಪ್ಪಿಗೆ ನೀಡಿದೆ. ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಲವ್ ಜಿಹಾದ್ಗೆ ಸಂಬಂಧಿಸಿದ ಅಕ್ರಮ ಧರ್ಮ ಪರಿವರ್ತನೆ ಸುಗ್ರೀವಾಜ್ಞೆಯನ್ನು ಮಂಗಳವಾರ ಉತ್ತರ ಪ್ರದೇಶ ಕ್ಯಾಬಿನೆಟ್ ಅಂಗೀಕರಿಸಿದೆ. ಸುಗ್ರೀವಾಜ್ಞೆಯ ಪ್ರಕಾರ, ಬೇರೆ ಯಾವುದೇ ಧರ್ಮದಲ್ಲಿ ಮದುವೆಯಾಗಲು, ಮದುವೆಗೆ 2 ತಿಂಗಳ ಮೊದಲು ನೋಟಿಸ್ ನೀಡುವುದು ಮತ್ತು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ.
ಅಯೋಧ್ಯೆಯ ಶ್ರೀ ರಾಮ ದೇವಾಲಯದ ಭೂಮಿ ಪೂಜೆಯ ನಂತರ ಈ ಬಾರಿಯ ದೀಪಾವಳಿಯನ್ನು ಹೆಚ್ಚು ವಿಶೇಷವಾಗಿಸಲು ಸಿದ್ಧತೆ ಜೋರಾಗಿದೆ. ಅಯೋಧ್ಯೆ ದೀಪೋತ್ಸವದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ನವೆಂಬರ್ 11 ರಿಂದ ದೀಪೋತ್ಸವ ಪ್ರಾರಂಭವಾಗಿದೆ.
ಪ್ರಧಾನಿ ಲೋಕಸಭಾ ಕ್ಷೇತ್ರದ ವಾರಣಾಸಿಯಲ್ಲಿನ ನೇಕಾರರ ದುಃಸ್ಥಿತಿಯ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.