ಏನೇ ಮಾಡಿದ್ರು ಪಕ್ಕಾ ಪ್ಲಾನ್ ಮಾಡಿಕೊಂಡೆ ಮಾಡುವ ಹೊಂಬಾಳೆ ಟೀಮ್ ಯುವಮೊದಲ ಚಿತ್ರಕ್ಕೂ ಭರ್ಜರಿ ತಯಾರಿ ಮಾಡಿಕೊಂಡೆ ಅಖಾಡಕ್ಕೆ ಇಳಿದಿದ್ದಾರೆ.. ಹಾಗಾದ್ರೆ ಅದ್ಯಾವ ಶುಭದಿನದಂದು ಯುವ ಸಿನಿಮಾ ಸೆಟ್ಟೇರುತ್ತೆ ಅಂತ ಕೇಳಿದ್ರೆ ಅದಕ್ಕೆ ನಮ್ಮ ಉತ್ತರ...
ದೊಡ್ಮನೆ ಅಭಿಮಾನಿಗಳ ಪಾಲಿನ ಯುಗಾದಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮ ದಿನದಂದೆ ಸೆಟ್ಟೇರಲಿದೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಕೆಲಸ ಮುಗಿಸಿರೋ ಸಂತೋಷ್ ಚಿತ್ರಕ್ಕೆ ಪವರ್ ಫುಲ್ ಟೈಟಲ್ ಫಿಕ್ಸ್ ಮಾಡಿಕೊಂಡಿದ್ದಾರೆ. ಜೊತೆಗೆ ನಾಯಕಿಯನ್ನು ಫಿಕ್ಸ್ ಮಾಡಿಕೊಂಡಿದ್ದಾರೆ.
ಸ್ಯಾಂಡಲ್ವುಡ್ ನಟ ದರ್ಶನ್ ಅವರ ಮೇಲೆ ನಡೆದ ಅಮಾನವೀಯ ಘಟನೆ ಚಂದನವದ ಕಲಾದರ ಮನಸ್ಸಿಗೆ ನೋವುಂಟು ಮಾಡಿದೆ. ಮೊನ್ನೆ ಸುದೀಪ್ ಅವರು ದರ್ಶನ ಅವರ ಪರ ನಿಂತು ಅಭಿಮಾನಿಗಳಿಗೆ ಬುದ್ದಿಮಾತು ಹೇಳುವ ಕೆಲಸ ಮಾಡಿದ್ದರು. ಇದೀಗ ದೊಡ್ಮನೆ ಕುಡಿ ನಟ ಯುವ ರಾಜಕುಮಾರ ಅವರು ಹೊಸಪೇಟೆಯಲ್ಲಿ ನಡೆದ ಘಟನೆ ಕುರಿತು ಮೌನ ಮುರಿದಿದ್ದಾರೆ.
ಡಾ.ರಾಜಕುಮಾರ ಕುಟುಂಬದ ಮತ್ತೊಂದು ಕುಡಿ ಈಗ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದೆ.ರಾಜಕುಮಾರ ಅವರ ಮೊಮ್ಮಗನಾದ ಯುವ ರಾಜಕುಮಾರ್ ಈಗ ಯುವ ರಣಧೀರ ಕಂಠೀರವ ಮೂಲಕ ಭರ್ಜರಿಯಾಗಿ ಎಂಟ್ರಿ ನೀಡಿದ್ದಾರೆ.
ಡಾ.ರಾಜ್ಕುಮಾರ್ ಅವರ ಮೊಮ್ಮಗ ಯುವ ರಾಜ್ಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ನ್ನು ಅವರ ಅಜ್ಜ, ಡಾ.ರಾಜ್ಕುಮಾರ್ ಜನ್ಮದಿನದಂದು ಅನಾವರಣ ಮಾಡಿ' ನಿಮ್ಮ ಮುಂದೆ ಫಸ್ಟ್ ಲುಕ್ ಪೋಸ್ಟರ್ .. ಪ್ರೀತಿಸಿ , ಆಶೀರ್ವದಿಸಿ' ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.