October 2023 Horoscope: ಅಕ್ಟೋಬರ್ ತಿಂಗಳ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ತಿಂಗಳಿನಲ್ಲಿ ಹಲವು ಗ್ರಹಗಳ ಭಾರಿ ಹಲ್ಚಲ್ ನಡೆಯಲಿದೆ. ಎಲ್ಲಕ್ಕಿಂತ ಕ್ರೂರ ಗ್ರಹಗಳು ಎಂದೇ ಭಾವಿಸಲಾಗುವ ರಾಹು-ಕೇತು ರಾಶಿಗಳು ತನ್ನ ಸ್ಥಾನವನ್ನು ಪರಿವರ್ತಿಸಲಿವೆ. ಹೀಗಿರುವಾಗ ಅಕ್ಟೋಬರ್ ತಿಂಗಳು ವಿವಿಧ ರಾಶಿಗಳ ಜನರ ಪಾಲಿಗೆ ಹೇಗಿರಲಿದೆ ತಿಳಿದುಕೊಳ್ಳೋಣ ಬನ್ನಿ,
Bhadra Mahapurush-Budhaadiya Samyog In Kanya 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಏಕಕಾಲಕ್ಕೆ ಭದ್ರ ಹಾಗೂ ಬುದ್ಧಾದಿತ್ಯ ರಾಜಯೋಗಗಳ ಮಹಾ ಸಂಯೋಜನೆ ನೆರವೇರಲಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಅದೃಷ್ಟ ಅಪಾರ ಹೊಳೆಯಲಿದೆ. ಈ ಅಜನರ ಮೇಲೆ ಧನ-ಕುಬೇರ ಖುದ್ದಾಗಿ ಬಂದು ಅಪಾರ ಧನವೃಷ್ಟಿ ಸುರಿಸಲಿದ್ದಾನೆ.
Saturna Straignt Move 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕರ್ಮ ಫಲದಾತ ಶೀಘ್ರದಲ್ಲಿಯೇ ತನ್ನ ಸ್ವರಾಶಿಯಾಗಿರುವ ಕುಂಭ ರಾಶಿಯಲ್ಲಿ ತನ್ನ ನೇರನಡೆಯನ್ನು ಆರಂಭಿಸಲಿದ್ದಾನೆ. ಶನಿಯ ಈ ನೇರನಡೆ ಒಟ್ಟು 3 ರಾಶಿಗಳ ಜಾತಕದವರಿಗೆ ಭಾಗ್ಯವನ್ನೇ ಬೆಳಗಲಿದ್ದು, ಧನದ ಅಧಿದೇವತೆಯ ಕೃಪೆಯಿಂದ ಈ ರಾಶಿಗಳ ಜನರಿಗೆ ಅಪಾರ ಸಿರಿಸಂಪತ್ತು ಪ್ರಾಪ್ತಿಯಾಗಲಿದೆ. spiritual news in kannada
Gruhalakshmi Rajyog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಗೃಹಲಕ್ಷ್ಮಿ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಯೋಗ ನಿರ್ಮಾಣಗೊಳ್ಳುವುದರಿಂದ ಕೆಲ ರಾಶಿಗಳ ಜನರ ಧನ-ಧಾನ್ಯದಲ್ಲಿ ಅಪಾರ ವೃದ್ಧಿಯಾಗಲಿದೆ. ಜೊತೆಗೆ ಬಿಸ್ನೆಸ್ ಹಾಗೂ ನೌಕರಿಯಲ್ಲಿ ಅಪಾರ ಯಶಸ್ಸು ಲಭಿಸಲಿದ್ದು, ಇವರಿಗೆ ಧನಲಾಭದ ಯೋಗ ರಚನೆಯಾಗಲಿದೆ (Spiritual News In Kannada).
Sun Transit To Libra 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಗ್ರಹಗಳ ರಾಜ ಸೂರ್ಯ ತುಲಾ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರಿಂದ 3 ರಾಶಿಗಳ ಜನರ ಜೀವನದಲ್ಲಿ ಐಶ್ವರ್ಯ ಲಕ್ಷ್ಮಿಯ ಕೃಪೆಯಿಂದ ಆಕಸ್ಮಿಕ ಧನಲಾಭಯೋಗ ರೂಪುಗೊಳ್ಳಲಿದೆ. (Spiritual News In Kannada)
Rahu Ketu Transit 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಮಾಯಾವಿ ಗ್ರಹಗಳಾಗಿರುವ ರಾಹು-ಹಾಗೂ ಕೇತುಗಳ ರಾಶಿ ಪರಿವರ್ತನೆ ನಡೆಯಲಿದೆ. ಈ ಛಾಯಾಗ್ರಹಗಳ ರಾಶಿ ಪರಿವರ್ತನೆ 3 ರಾಶಿಗಳ ಜನರ ಅದೃಷ್ಟವನ್ನೇ ಬದಲಾಯಿಸಲಿದ್ದು, ಅವರ ಜೀವನದಲ್ಲಿ ಗೋಲ್ದನ ಟೈಮ್ ಆರಂಭಗೋಳ್ಳಲಿದೆ. ಬನ್ನಿ ತಿಳಿದುಕೊಳ್ಳೋಣ Spiritual News In Kannada
Mangala Gochara 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸೇನಾಪತಿ ಎಂದೇ ಖ್ಯಾತನಾಗಿರುವ ಮಂಗಳ ಗ್ರಹ ಶೀಘ್ರದಲ್ಲಿಯೇ ತನ್ನ ಸ್ವರಾಶಿಯಾಗಿರುವ ಮಂಗಳ ರಾಶಿಯಲ್ಲಿ ಗೋಚರಿಸಲಿದ್ದಾನೆ. ಇದರಿಂದ ಹಲವು ರಾಶಿಗಳ ಜಾತಕದವರ ಅದೃಷ್ಟವೆ ಬದಲಾಗಲಿದ್ದು, ಲಕ್ಷ್ಮಿ ನಾರಾಯಣ ಕೃಪೆಯಿಂದ ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿಯಾಗಲಿದೆ. Spiritual News In Kannada
End Of Rahu Guru Conjunction: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಅಕ್ಟೋಬರ್ 30 ರಂದು ದೇವಗುರು ಬೃಹಸ್ಪತಿ ಹಾಗೂ ರಾಹುವಿನ ಯುತಿ ಅಂತ್ಯವಾಗಲಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಶ್ರೀಗಣೇಶ ಕೃಪೆಯಿಂದ ಅಪಾರ ಧನಪ್ರಾಪ್ತಿಯ ಯೋಗ ನಿರ್ಮಾಣಗೊಳ್ಳುತ್ತಿದ್ದು, ಅವರ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ (Spiritual News In Kannada)
Mangal Nakshatra Gochar 2023: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಸೇನಾಪತಿ ಎಂದೇ ಕರೆಯಲಾಗುವ ಮಂಗಳನನ್ನು ಸಾಹಸ ಹಾಗೂ ಶೌರ್ಯದ ಪ್ರತೀಕ ಎಂದು ಭಾವಿಸಲಾಗುತ್ತದೆ. ಇಂದು ಮಂಗಳ ಚಿತ್ರಾ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಧನಕುಬೇರ ಯೋಗ ಪ್ರಾಪ್ತಿಯಾಗಲಿದ್ದು, ಅವರ ಜೀವನದಲ್ಲಿ ಸಾಕಷ್ಟು ಧನ-ಸಮೃದ್ಧಿ-ಸುಖ-ಸೌಕರ್ಯಗಳು ಹರಿದುಬರಲಿವೆ spiritual news in kannada.
Venus Transit In Leo 2023: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಧನ ಹಾಗೂ ವೈಭವ ಕಾರಕ ಗ್ರಹ ಎಂದೇ ಪರಿಗಣಿಸಲಾಗುವ ದೈತ್ಯಗುರು ಶುಕ್ರ ಶೀಘ್ರದಲ್ಲಿಯೇ ಸೂರ್ಯನ ರಾಶಿಯಾಗಿರುವ ಸಿಂಹ ರಾಶಿಗೆ ಪ್ರವೇಶಿಸಲಿದ್ದಾನೆ. ಶುಕ್ರನ ಈ ಸಿಂಹ ಗೋಚರ ಕೆಲ ರಾಶಿಗಳ ಜಾತಕದವರಿಗೆ ವಿಶೇಷ ಫಲಗಳನ್ನು ನೀಡಲಿದೆ. ಈ ಜನರ ಜೀವನದಲ್ಲಿ ಶುಕ್ರ ದೆಸೆ ಆರಂಭಗೊಂಡು, ಧನ ಕುಬೇರ ಲಕ್ಷ್ಮಿ ಕೃಪೆಯಿಂದ ಇವರಿಗೆ ಅಪಾರ ಧನಲಾಭ-ಸಿರಿಸಂಪತ್ತು ಪ್ರಾಪ್ತಿಯಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, spiritual news in kannada
October Month Planets Transit 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಅಕ್ಟೋಬರ್ ತಿಂಗಳು ಗ್ರಹಗಳ ಸ್ಥಿತಿಗತಿಯ ವಿಷಯದಲ್ಲಿ ತುಂಬಾ ವಿಶೇಷವಾಗಿರಲಿದೆ. ಈ ತಿಂಗಳಿನಲ್ಲಿ ಹಲವು ದೊಡ್ಡ ಗ್ರಹಗಳು ತಮ್ಮ ತಮ್ಮ ರಾಶಿಯನ್ನು ಬದಲಾಯಿಸಲಿವೆ ಮತ್ತು ಅದರ ಜೊತೆಗೆ ನಡೆಯನ್ನು ಕೂಡ ಪರಿವರ್ತಿಸಲಿವೆ, ಗ್ರಹಗಳ ಈ ಗೋಚರಗಳು ಹಲವು ರಾಶಿಗಳ ಜನರ ಪಾಲಿಗೆ ತುಂಬಾ ವಿಶೇಷವಾಗಿರಲಿದೆ. ಬನ್ನಿ ಆ ಗ್ರಹಗಳು ಯಾವುವು ಮತ್ತು ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,
Rahu transit 2023: ವೈದಿಕ ಜ್ಯೋತಿಷ್ಯದಲ್ಲಿ ರಾಹು ಮತ್ತು ಕೇತುವನ್ನು ಭ್ರಾಂತಿಯ ಗ್ರಹಗಳೆಂದು ಪರಿಗಣಿಸಲಾಗುತ್ತದೆ. ರಾಹು-ಕೇತು ಗ್ರಹಗಳು ಯಾವಾಗಲೂ ಹಿಮ್ಮುಖವಾಗಿ ಚಲಿಸುತ್ತವೆ ಮತ್ತು ಪ್ರತಿ 18 ತಿಂಗಳಿಗೊಮ್ಮೆ ರಾಶಿಗಳನ್ನು ಬದಲಾಯಿಸುತ್ತವೆ.
Mars-Ketu Yuti 2023 In Libra: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ತುಲಾ ರಾಶಿಯಲ್ಲಿ ಛಾಯಾ ಗ್ರಹ ಕೇತು ಹಾಗೂ ಗ್ರಹಗಳ ಸೇನಾಪತಿಯಾಗಿರುವ ಮಂಗಳ ದೇವನ ಮೈತ್ರಿ ನೆರವೇರಲಿದ್ದು, ಒಟ್ಟು ಮೂರು ಗ್ರಹಗಳ ಜನರ ಭಾಗ್ಯದ ಬಾಗಿಲು ತೆರೆದುಕೊಳ್ಳಲಿದೆ. ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಈ ಜನರ ಮನೆಯ ತಿಜೋರಿ ಹಣದಿಂದ ತುಂಬಿತುಳುಕಲಿದೆ. (Spiritual News In Kannada)
Shani Shasha Rajyog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕರ್ಮ ಫಲದಾತ ಶನಿ ಮಹಾರಾಜನ ಕೃಪೆಯಿಂದ ಶಶ ಮಹಾಪುರುಷ ರಾಜಯೋಗ ನಿರ್ಮಾಣಗೊಂಡಿದೆ. ಪಂಚ ಮಹಾಪುರುಷ ರಾಜಯೋಗಗಳಲ್ಲಿ ಒಂದಾದ ಈ ಯೋಗ ನಿರ್ಮಾಣದಿಂದ ಒಟ್ಟು ಮೂರು ರಾಶಿಗಳ ಜನರಿಗೆ ಶ್ರೀಗಣೇಶ ಕೃಪೆಯಿಂದ ಅಪಾರ ಸಿರಿಸಂಪತ್ತು ಪ್ರಾಪ್ತಿಯಾಗಲಿದೆ (Spiritual News In Kannada)
Saturn-Rahu-Ketu Transit 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ರಾಹು-ಕೇತು ಹಾಗೂ ಶನಿ ನಡೆ ಪರಿವರ್ತನೆಯಾಗಲಿದ್ದು, ಇದರಿಂದ ಒಟ್ಟು ಮೂರು ರಾಶಿಗಳ ಜನರಿಗೆ ಅಪಾರ ಧನಸಂಪತ್ತು ಮತ್ತು ಯಶಸ್ಸು ಪ್ರಾಪ್ತಿಯಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ (Spiritual News In Kannada),
Auspicious Direction For Marriage: ಮೇಷ ರಾಶಿಗಳ ಜನರ ವಿವಾಹ ಪೂರ್ವ ಅಥವಾ ದಕ್ಷಿಣ ಪೂರ್ವ ದಿಕ್ಕಿನಲ್ಲಿ ನೆರವೇರುವ ಸಾಧ್ಯತೆ ಇದೆ. ಇತರ ರಾಶಿಗಳ ವಿವಾಹದ ದಿಕ್ಕನ್ನು ತಿಳಿದುಕೊಳ್ಳೋಣ ಬನ್ನಿ,
Budh Kanya Gochar 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಅಕ್ಟೋಬರ್ 1ಕ್ಕೆ ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ತನ್ನ ಸ್ವರಾಶಿಯಾಗಿರುವ ಕನ್ಯಾ ರಾಶಿಯನ್ನು ಪ್ರವೇಶಿಸಲಿದ್ದಾನೆ.ಇದರಿಂದ ಒಟ್ಟು 3 ರಾಶಿಗಳ ಜನರ ಜೀವನದಲ್ಲಿ ಸುದಿನಗಳು ಆಗಮಿಸಲಿದ್ದು, ಅವರ ಮೇಲೆ ಧನಲಕ್ಷ್ಮಿ ಹಣದ ಸುರಿಮಳೆಯನ್ನೆಗೈಯ್ಯಲಿದ್ದಾಳೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ Spiritual News In Kannada,
Mars Transit In Vruschik Rashi: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸೇನಾಪತಿ ಮಂಗಳದೇವ ತನ್ನ ಸ್ವರಷಿಯಾಗಿರುವ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದು, ಇದರಿಂದ ರುಚಕ ರಾಜಯೋಗ ರೂಪುಗೊಳ್ಳುತ್ತಿದೆ. ಈ ರಾಜಯೋಗದಿಂದ ಮೂರು ರಾಶಿಗಳ ಜನರಿಗೆ ಧನ-ಕುಬೇರ ಭಾಗ್ಯ ಪ್ರಾಪ್ತಿಯಾಗಲಿದ್ದು, ಅವರ ಜೀವನದಲ್ಲಿ ಹಣದ ಹೊಳೆಯೇ ಹರಿಸಲಿದ್ದಾನೆ ಮಂಗಳ. (spiritual news in kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.