Darshan in Parappana Agrahar Jail: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಸದ್ಯ ಬಂಧಿಯಾಗಿದ್ದಾರೆ.. ಇದೇ ವೇಳೆ ದರ್ಶನ್ ಅಭಿಮಾನಿಗಳು ಅವರ ಭೇಟಿಗೆ ಆಗಮಿಸಿ, ಜೈಲಿನ ಬಳಿ ಕಣ್ಣೀರಿಡುತ್ತಿದ್ದಾರೆ..
Actor Pratham: ಪ್ರೀತಿ ನಿರಾಕರಿಸಿದ ನೇಹಾ ಹಿರೇಮಠ್ ಅವರನ್ನು ಕೊಲೆ ಮಾಡಿರುವ ಫಯಾಜ್ ವಿರುದ್ಧ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.. ಇಂದು ನಟ ಪ್ರಥಮ್ ನೇಹಾ ಅವರ ಪೋಷಕರನ್ನು ಭೇಟಿ ಮಾಡಿದ್ದಾರೆ..
Actress Bhavya and Dr. Raj Kumar: 8೦ ದಶಕದಲ್ಲಿ ತಮ್ಮ ಅದ್ಭುತ ಅಭಿನಯದ ಮೂಲಕ ಸಿನಿರಂಗದಲ್ಲಿ ವಿಶೇಷ ಛಾಪು ಮೂಡಿಸಿದ ನಟಿಯರ ಪೈಕಿ ಭವ್ಯ ಕೂಡ ಒಬ್ಬರು.. ತಮ್ಮ ಸೌಂದರ್ಯ ಹಾಗೂ ನಟನೆಯ ಮೂಲಕವೇ ದೊಡ್ಡ ಅಭಿಮಾನಿ ಬಳಗವನ್ನೇ ಸೃಷ್ಟಿಸಿಕೊಂಡಿದ್ದರು..
Why Malashri Didn't act with vishnuvardhan: ಕ್ನನಡದ ಟಾಪ್ ನಟಿ ಮಾಲಾಶ್ರೀ ಸಾಕಷ್ಟು ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.. ಆದರೆ ಈ ಚೆಲುವೆ ಸ್ಟಾರ್ ನಟ ದಿವಂಗತ ವಿಷ್ಣುವರ್ಧನ್ ಅವರೊಂದಿಗೆ ಮಾತ್ರ ನಟಿಸಲಿಲ್ಲ.. ಇದರ ಹಿಂದಿರೋ ಅಸಲಿ ಕಾರಣ ಏನು ಗೊತ್ತಾ?
‘ಕೆಡಿ’ ಸಿನಿಮಾದ ಸ್ಟಾರ್ ನಟರು ನಿನ್ನೆ ಚಿತ್ರೀಕರಣದ ಬಿಡುವಿನಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಸಂಜಯ್ ದತ್ ಅವರು ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದು, ನಿರ್ದೇಶಕ ‘ಜೋಗಿ’ ಪ್ರೇಮ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
First Look Release Of Athi I Love You: ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಅಥಿ ಐ ಲವ್ ಯು ಚಿತ್ರದ ಫಸ್ಟ್ ಲುಕ್ ಅನ್ನು ಕರ್ನಾಟಕದ ಖ್ಯಾತ ಸಾಹಸ ನಿರ್ದೇಶಕರಾದ ಥ್ರಿಲ್ಲರ್ ಮಂಜು ಅವರು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.