Darshan-Sudeep Friendship: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ಗೆ ಸಂಬಂಧಪಟ್ಟಂತೆ ಇತ್ತೀಚೆಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದರು..
ಈ ಬೆನ್ನಲ್ಲೇ ಈಗ ಕಿಚ್ಚ ಸುದೀಪ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಹೋರಾತ್ರ "ನ್ಯಾಯ ದೇವತೆ ಚೆನ್ನಾಗಿದ್ದರೆ ಎಂದು ಹೇಳುತ್ತಿದ್ದಿಯಲ್ಲ, ನ್ಯಾಯ ದೇವತೆಗೆ ಕಣ್ಣು ಕಟ್ಟು ತೆಗೆದವನು ನೀನು. ನ್ಯಾಯದೇವತೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡುತ್ತಾರೆ. ಅದನ್ನು ತೆಗೆಸಿದವನು ನೀನು. ಅವನು ಜೈಲಿನೊಳಗೆ ಇದ್ದಾನೆ. ನೀನು ಹೊರಗೆ ಇದ್ದೀಯ ಅಷ್ಟೇ ಇದರಲ್ಲಿ ಏನೂ ವ್ಯತ್ಯಾಸವಿಲ್ಲ. ನೀನು ಹೊರಗಿದ್ದೂ ಜೈಲಿನಲ್ಲಿ ಇದ್ದಂಗೆ." ಎಂದು ಆಹೋರಾತ್ರ ಆಕ್ರೋಶ ಹೊರ ಹಾಕಿದ್ದಾರೆ.
Sudeep& Kumar Controversy: ಕಿಚ್ಚ ಸುದೀಪ್ ಹಾಗೂ ‘ಕುಮಾರ್ ವಿವಾದ ವಿಚಾರವಾಗಿ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿರುವುದರಿಂದ ಇದೀಗ ನಿರ್ಮಾಕಪಕನನ್ನು ರವಿಚಂದ್ರನ್ ಮನೆಗೆ ಕರೆಸಿಕೊಂಡಿದ್ದಾರೆ. ವಿವಾದ ಸಲುವಾಗಿ ಬೆಂಗಳೂರಿನ ರವಿಚಂದ್ರನ್ ನಿವಾಸಕ್ಕೆ ಕುಮಾರ್ ತೆರಳಿ ತಮ್ಮ ನೋವನ್ನು ಹಿರಿಯ ನಟ ಮುಂದೆ ತೋಡಿಕೊಂಡಿದ್ದಾರೆ.
Sudeep vs Kumar: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾದ ವಿವಾದ ದಿನದಿಂದ ಜಾಸ್ತಿಯಾಗುತ್ತಿದೆ. ಈ ವಿಚಾರ ಕುರಿತಂತೆ ಸ್ವಲ್ಪ ಮಂದಿ ನಟ ಸುದೀಪ್ ಪರ ನಿಂತರೇ ಕೆಲವರು ನಿರ್ಮಾಪಕ ಪರ ಧ್ವನಿ ಎತ್ತಿದ್ದಾರೆ. ಇದೀಗ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿದೆ.
ಕಿಚ್ಚ ಸುದೀಪ ಅಭಿನಯದ ಬಹುನಿರೀಕ್ಷಿತ ಪೈಲ್ವಾನ್ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಚಿತ್ರದ ಟ್ರೈಲರ್ ಕಿಚ್ಚನ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಿಸುವಂತೆ ಮಾಡಿದೆ.ಅದ್ದೂರಿ ವೆಚ್ಚದಲ್ಲಿ ತಯಾರಾಗಿರುವ ಈ ಚಿತ್ರ ಬಹುಭಾಷೆಗಳಲ್ಲಿ ತೆರಗೆ ಬರಲಿದೆ.
ಚಿತ್ರದ ಬಗ್ಗೆ ಮಾತನಾಡಿರುವ ನಿರ್ದೇಶಕ ಕೃಷ್ಣ ಅವರು, ಈ ಚಿತ್ರ ಜನರಿಗೆ ಖಂಡಿತಾ ಇಷ್ಟವಾಗಲಿದೆ. ಕಡೆಗೂ ಚಿತ್ರ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.
ತಮ್ಮ ಬೇಸ್ ವೈಸ್ ನಿಂದ ಕೂಡಿದ ಅಭಿನಯದಿಂದ ಇಡೀ ಭಾರತ ಚಿತ್ರದಾದ್ಯಂತ ತಮ್ಮದೇ ಆದ ಖ್ಯಾತಿಗಳಿಸಿರುವ ಕಿಚ್ಚ ಸುದೀಪ್, ಈಗ ದೇಶದ ಜನಪ್ರಿಯ ಕಾಮಿಡಿ ಶೋ ಆಗಿರುವ ಕಪಿಲ್ ಶರ್ಮಾ ಶೋ ನಲ್ಲಿ ಭಾಗವಹಿಸುವ ಮೂಲಕ ಮಿಂಚಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.