ಹೊಸ ವರ್ಷಕ್ಕೂ ಮುನ್ನಾದಿನದಂದು, ಭಾರತೀಯ ರೈಲ್ವೆ ಉಪನಗರ ರೈಲುಗಳನ್ನು ಹೊರತುಪಡಿಸಿ ತನ್ನ ನೆಟ್ವರ್ಕ್ನಾದ್ಯಂತ ಶುಲ್ಕ ಹೆಚ್ಚಳವನ್ನು ಘೋಷಿಸಿತು, ಮಂಗಳವಾರ ಹೊರಡಿಸಿದ ಆದೇಶದ ಪ್ರಕಾರ ಜನವರಿ 1, 2020 ರಿಂದ ಈ ನಿಯಮ ಜಾರಿಗೆ ಬರುತ್ತದೆ.
Sewa Express Trains: ಪ್ರಯಾಣಿಕರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆ ಮಂಗಳವಾರ (ಅಕ್ಟೋಬರ್ 15) ರಿಂದ 10 ಹೊಸ ರೈಲುಗಳನ್ನು ಪ್ರಾರಂಭಿಸುತ್ತಿದೆ. ಈ ರೈಲುಗಳ ಸಂಚಾರದಿಂದ ಸಾವಿರಾರು ಪ್ರಯಾಣಿಕರಿಗೆ ಸಹಾಯವಾಗಲಿದೆ.
150 ರೈಲುಗಳು ಮತ್ತು 50 ರೈಲ್ವೆ ನಿಲ್ದಾಣಗಳ ಕಾರ್ಯಾಚರಣೆಯನ್ನು ಖಾಸಗಿ ನಿರ್ವಾಹಕರಿಗೆ ಸಮಯಕ್ಕೆ ಅನುಗುಣವಾಗಿ ಹಸ್ತಾಂತರಿಸುವ ನೀಲನಕ್ಷೆ ರಚನೆಗೆ ಕೇಂದ್ರ ಸರ್ಕಾರ ಸಿದ್ದತೆ ನಡೆಸಿದೆ. ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ರೈಲ್ವೆ ಮಂಡಳಿಯ ಅಧ್ಯಕ್ಷ ವಿಕೆ ಯಾದವ್ ಅವರಿಗೆ ಬರೆದ ಪತ್ರದಲ್ಲಿ ಖಾಸಗೀಕರಣದ ಪ್ರಕ್ರಿಯೆಯನ್ನು ಹೆಚ್ಚಿಸಲು ಸಶಕ್ತ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.
2022ರ ಆಗಸ್ಟ್ 15 ರೊಳಗೆ ಕಾಶ್ಮೀರದಿಂದ ಕನ್ಯಾಕುಮಾರಿಗೆ ಶೀಘ್ರದಲ್ಲೇ ಭಾರತೀಯ ರೈಲ್ವೆ ದೇಶವನ್ನು ಸಂಪರ್ಕಿಸುತ್ತದೆ. ಈ ಹಿಂದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಂದಾಗಿ ಕೆಲಸ ಸ್ಥಗಿತಗೊಂಡಿತ್ತು ಎಂದು ಪಿಯೂಷ್ ಗೋಯಲ್ ಗುರುವಾರ ಹೇಳಿದ್ದಾರೆ.
ಇಂದು, ಪ್ಲಾಸ್ಟಿಕ್ ಬಳಕೆ ತುಂಬಾ ಹೆಚ್ಚಾಗಿದೆ, ಈಗ ಅದು ಪರಿಸರಕ್ಕೆ ವಿಷವಾಗಿ ಪರಿಣಮಿಸಿದೆ ಮತ್ತು ಈ ಪ್ಲಾಸ್ಟಿಕ್ ಮಾಲಿನ್ಯವನ್ನು ತಪ್ಪಿಸಲು, ಈಗ ಪ್ರಧಾನಿ ನರೇಂದ್ರ ಮೋದಿ ದೊಡ್ಡ ಪ್ರಯತ್ನವನ್ನು ಪ್ರಾರಂಭಿಸಿದ್ದಾರೆ.
ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸ್ಟ್ ಕಾರ್ಪೋರೇಶನ್ (ಐಆರ್ಸಿಟಿಸಿ) ಶೀಘ್ರದಲ್ಲೇ ಲಕ್ನೋದಿಂದ ನವದೆಹಲಿ ಮತ್ತು ಮುಂಬೈನಿಂದ ಅಹಮದಾಬಾದ್ವರೆಗಿನ ಖಾಸಗಿ ತೇಜಸ್ ಎಕ್ಸ್ಪ್ರೆಸ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ.
ಭಾರತೀಯ ರೈಲ್ವೆ ಬುಧವಾರ 308 ರೈಲುಗಳನ್ನು ರದ್ದುಗೊಳಿಸಿದೆ. ರೈಲ್ವೆ ಕಡೆಯಿಂದ ಕೆಲವು ಪ್ಯಾಸೆಂಜರ್ ಮತ್ತು ಕೆಲವು ಎಕ್ಸ್ಪ್ರೆಸ್ ರೈಲುಗಳು ಮತ್ತು ಕೆಲವು ವಿಶೇಷ ರೈಲುಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ.
7 ನೇ ವೇತನ ಆಯೋಗ: ಉತ್ತರ ರೈಲ್ವೆ, ಸೀನಿಯರ್ ರೆಸಿಡೆಂಟ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು 2019ರ ಸೆಪ್ಟೆಂಬರ್ 17, 18 ಮತ್ತು 19 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಭಾರತೀಯ ರೈಲ್ವೆ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಯಂತ್ರಿಸಲು ಸಂಪೂರ್ಣ ಸಿದ್ಧತೆಗಳನ್ನು ಮಾಡಿದೆ. ಇತ್ತೀಚೆಗೆ, ದೇಶದ ಕೆಲವು ನಿಲ್ದಾಣಗಳಲ್ಲಿ ರೈಲ್ವೆ ಮೂಲಕ ಬಾಟಲ್ ಕ್ರಷರ್ ಯಂತ್ರಗಳನ್ನು ಅಳವಡಿಸಲಾಗಿತ್ತು, ಈ ಯಂತ್ರಗಳಲ್ಲಿ ಖಾಲಿ ನೀರಿನ ಬಾಟಲ್ ಅನ್ನು ಹಾಕುವ ಪ್ರಯಾಣಿಕರು 5 ರೂ. ಕ್ಯಾಶ್ ಬ್ಯಾಕ್ ಸೌಲಭ್ಯ ಕೂಡ ಸಿಗಲಿದೆ.
ಶ್ರೀ ರಾಮಾಯಣ ಎಕ್ಸ್ಪ್ರೆಸ್ ಅನ್ನು ಮತ್ತೊಮ್ಮೆ ಭಾರತೀಯ ರೈಲ್ವೆ ಪ್ರಾರಂಭಿಸುವುದಾಗಿ ಘೋಷಿಸಲಾಗಿದೆ. ಭಗವಾನ್ ರಾಮನ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಸ್ಥಳಗಳ ಮೂಲಕ ಹಾದುಹೋಗುವ ಈ ರೈಲು ಪ್ರಾರಂಭಿಸಬೇಕೆಂಬ ಬೇಡಿಕೆ ಹಲವು ದಿನಗಳಿಂದ ಕೇಳಿ ಬಂದಿತ್ತು.
ನೀವು ಆಗಾಗ್ಗೆ ಶತಾಬ್ದಿ, ತೇಜಸ್ ಮತ್ತು ಗತಿಮಾನ್ ಎಕ್ಸ್ಪ್ರೆಸ್ನಂತಹ ರೈಲುಗಳ ಚೇರ್ಕಾರ್ನಲ್ಲಿ ಪ್ರಯಾಣಿಸುತ್ತಿದ್ದರೆ, ಈ ಸುದ್ದಿ ನಿಮಗೆ ಸಂತೋಷವನ್ನು ನೀಡುತ್ತದೆ. ಎಸಿ ಚೇರ್ ಕಾರ್ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಲ್ಕವನ್ನು ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ.
7 ನೇ ವೇತನ ಆಯೋಗ: ನೀವು ಅಥವಾ ನಿಮ್ಮ ಕುಟುಂಬದಲ್ಲಿ ಯಾವುದೇ ರೈಲ್ವೆ ಉದ್ಯೋಗಿಗಳಿದ್ದರೆ, ಈ ಸುದ್ದಿ ಖಂಡಿತವಾಗಿಯೂ ನಿಮಗೆ ಪರಿಹಾರ ನೀಡುತ್ತದೆ. ರೈಲ್ವೆ ನೌಕರರು ಶೀಘ್ರದಲ್ಲೇ ಉಡುಗೊರೆ ಪಡೆಯಲಿದ್ದಾರೆ. ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಶೀಘ್ರದಲ್ಲೇ ರೈಲ್ವೆ ಇಲಾಖೆ ಜಾರಿಗೆ ತರಲಿದ್ದು, ಇದು ನೌಕರರ ವೇತನದಲ್ಲಿನ ವ್ಯತ್ಯಾಸವನ್ನು ನಿವಾರಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.