Airtel New Tariff Plans: ಏರ್ಟೆಲ್ ಎಕ್ಸ್ಸ್ಟ್ರೀಮ್ ಏರ್ಫೈಬರ್ ತನ್ನ ಬಳಕೆದಾರರಿಗೆ ಹೊಸ ಯೋಜನೆಗಳನ್ನು ಬಿಡುಗಡೆ ಮಾಡಿದೆ. ಎರಡೂ ಯೋಜನೆಗಳಲ್ಲಿ 100Mbps ವೇಗದಲ್ಲಿ ಡೇಟಾ ಸೌಲಭ್ಯ ಒದಗಿಸಲಾಗುತ್ತಿದೆ. ಲೈವ್ ಟಿವಿ ಚಾನೆಲ್ಗಳಿಗೆ ಚಂದಾದಾರಿಕೆ ಮತ್ತು OTT ಸಹ ಇವುಗಳಲ್ಲಿ ಶಾಮೀಲಾಗಿವೆ (Technology News In Kannada)
Googal Maps Hacks: ಗೂಗಲ್ ಮ್ಯಾಪ್ಸ್ ನಲ್ಲಿ ನಿಮ್ಮ ಮನೆಯ ಲೋಕೇಶನ್ ಅನ್ನು ನಮೂದಿಸಲು ಬಯಸುತ್ತಿದ್ದಾರೆ, ನೀವು ಕೆಲ ಹಂತಗಳ ಪ್ರಕ್ರಿಯೆಯನ್ನು ಅನುಸರಿಸಬೇಕು, ಪ್ರಕ್ರಿಯೆಯನ್ನು (Simple Process) ಅನುಸರಿಸುವ ಮೂಲಕ ನೀವು ನಿಮ್ಮ ಮನೆಯ ಸ್ಥಳವನ್ನು ಸುಲಭವಾಗಿ ನೋಂದಾಯಿಸಬಹುದು (Technology News In Kannada)
X App For Smart TV: ಎಲೋನ್ ಮಸ್ಕ್ ಶೀಘ್ರದಲ್ಲೇ X (ಟ್ವಿಟರ್) ತನ್ನ 'X' ಸಾಮಾಜಿಕ ಮಾಧ್ಯಮ ವೇದಿಕೆಗಾಗಿ ಹೊಸ ಅಪ್ಡೇಟ್ ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಅಪ್ಡೇಟ್ ಒಂದೊಮ್ಮೆ ಬಿಡುಗಡೆಯಾದ ಬಳಿಕ ಬಳಕೆದಾರರು ತಮ್ಮ ಸ್ಮಾರ್ಟ್ ಟಿವಿಯಲ್ಲಿ ನೇರವಾಗಿ ಎಕ್ಸ್ ಪ್ಲಾಟ್ಫಾರ್ಮ್ನ ಲಾಂಗ್ ವೀಡಿಯೊಗಳನ್ನು ಸ್ಟ್ರೀಮ್ ಮಾಡಲು ಸಾಧ್ಯವಾಗಲಿದೆ, ಹೇಗೆ ತಿಳಿದುಕೊಳ್ಳೋಣ ಬನ್ನಿ, (Business News In Kannada)
WhatsApp Update: ವಿಶ್ವದ ಖ್ಯಾತ ಕಿರು ಸಂದೇಶ ರವಾನಿಸುವ ಆಪ್ ಆಗಿರುವ ವಾಟ್ಸ್ ಆಪ್ ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ಶೀಘ್ರದಲ್ಲಿಯೇ ಹೊಸ ವೈಶಿಷ್ಟ್ಯವೊಂದನ್ನು ಪರಿಚಯಿಸಲಿದೆ. ಈ ಹೊಸ ವೈಶಿಷ್ಟ್ಯ ನಿಮಗೆ ನಿಮ್ಮ ಚಾಟ್ ಎಂಡ್-ಟು-ಎಂಡ್ ಎನ್ಕ್ರಿಪ್ಟ್ ಆಗಿದೆಯೇ ಅಥವಾ ಇಲ್ಲ ಎಂಬುದನ್ನು ಹೇಳಿಕೊಡಲಿದೆ. ಪ್ರಸ್ತುತ, ಈ ವೈಶಿಷ್ಟ್ಯದ ಪರೀಕ್ಷೆಯು ನಡೆಯುತ್ತಿದ್ದು, ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ.(Technology News In Kannada)
Bajaj CNG Bikeಭಾರತದ ಮುಂಚೂಣಿಯಲ್ಲಿರುವ ಆಟೋಮೊಬೈಲ್ ಕಂಪನಿ ಬಜಾಜ್ ಆಟೋ ವಿಶ್ವದ ಮೊಟ್ಟಮೊದಲ ಸಿಎನ್ಜಿ ಬೈಕ್ (World's First CNG Bike) ಅನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಈ ಹಿಂದೆ ಈ ಬೈಕ್ ಅನ್ನು 2025 ರಲ್ಲಿ ಬಿಡುಗಡೆಯಾಗುವುದರ ಕುರಿತು ಚರ್ಚೆಗಳು ನಡೆದಿದ್ದವು , ಆದರೆ ಇದೀಗ ಕಂಪನಿಯು ಶೀಘ್ರದಲ್ಲೇ ಅದನ್ನು ಬಿಡುಗಡೆ ಮಾಡುವ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. (Technology News In Kannada)
WhatsApp New Featrue: ವಿಶ್ವದ ಖ್ಯಾತ ತ್ವರಿತ ಸಂದೇಶ ರವಾನಿಸುವ ಆಪ್ ಆಗಿರುವ ವಾಟ್ಸ್ ಅಪ್ಪ್ ಗೌಪ್ಯತಾ ವೈಶಿಷ್ಟ್ಯವೊಂದರ ಮೇಲೆ ಕಾರ್ಯನಿರ್ವಹಿಸುತ್ತಿದೆ. ಈ ಗೌಪ್ಯತಾ ವೈಶಿಷ್ಟ್ಯದ ಸಹಾಯದಿಂದ, ಸ್ಟಿಕ್ಕರ್ಗಳಲ್ಲಿ ನಿಮ್ಮ ಅವತಾರ್ ಅನ್ನು ಯಾರು ನೋಡಬಹುದು ಎಂಬುದನ್ನು ನೀವು ಆಯ್ಕೆ ಮಾಡಲು ಸಾಧ್ಯವಾಗಲಿದೆ. ಬನ್ನಿ ಈ ವೈಶಿಷ್ಟ್ಯದ ಬಗ್ಗೆ ವಿಸ್ತೃತವಾಗಿ ತಿಳಿದುಕೊಳ್ಳೋಣ (Technology News In Kannada).
Xiaomi 14 Ultra : Xiaomi ದೇಶದಲ್ಲಿ Xiaomi 14 Ultra ಅನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಮೂಲಕ ಅಭಿಮಾನಿಗಳನ್ನು ಆಶ್ಚರ್ಯಕ್ಕೀಡು ಮಾಡಿದೆ. ಇದರ ಬೆಲೆ, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ
WiFi Hacks: ಸಾಮಾನ್ಯವಾಗಿ ಸ್ಮಾರ್ಟ್ ಟಿವಿ ಬಳಸಲು ಉತ್ತಮ ಇಂಟರ್ನೆಟ್ ಕನೆಕ್ಷನ್ ಅವಶ್ಯಕತೆ ಬೀಳುತ್ತದೆ. ಆದರೆ ನಿಮ್ಮ ಮೊಬೈಲ್ ನಲ್ಲಿರುವ ಹಾಟ್ ಸ್ಪಾಟ್ ಬಳಸಿ ಕೂಡ ನೀವು ನಿಮ್ಮ ಮನೆಯಲ್ಲಿರುವ ಸ್ಮಾರ್ಟ್ ಟಿವಿ ಅನ್ನು ನಿರ್ವಹಿಸಬಹುದು ಅಂತ ಹೇಳಿದರೆ? ಹೌದು, ತನ್ಮೂಲಕ ಕೂಟ ನೀವು ಉತ್ತಮ ಇಂಟರ್ನೆಟ್ ಸಂಪರ್ಕವನ್ನು ಪಡೆಯಬಹುದು. ಆದರೆ, ಬಹುತೇಕರಿಗೆ ಅದರ ವಿಧಾನ ತಿಳಿದಿಲ್ಲ. ಬನ್ನಿ ಹೇಗೆ ತಿಳಿದುಕೊಳ್ಳೋಣ, (Technology News In Kannada)
Translation Tips: ಇಂದಿನ ತಂತ್ರಜ್ಞಾನದ ಈ ಲೇಖನದಲ್ಲಿ ನಾವು ನಿಮಗೆ ಗೂಗಲ್ ಲೆನ್ಸ್ ಬಳಸಿ ಪಠ್ಯವನ್ನು ಹೇಗೆ ಅನುವಾದಿಸಬೇಕು ಎಂಬುದನ್ನೂ ಹೇಳಿಕೊಡಳಿದ್ದೇವೆ. ಕೆಲವು ಸರಳ ಹಂತಗಳನ್ನು ಅನುಸರಿಸಿ, ನೀವು ಕೆಲವೇ ಸೆಕೆಂಡು ಗಳಲ್ಲಿ ಚಿಹ್ನೆಗಳು, ಮೆನುಗಳು ಮತ್ತು ಸಂಭಾಷಣೆಗಳನ್ನು ಅರ್ಥಮಾಡಿಕೊಳ್ಳಬಹುದು. (Technology News In Kannada)
AI Mission : ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಕೃತಕ ಬುದ್ಧಿ ಮತ್ತೆ ಮಿಷನ್ ಗಾಗಿ 10,372 ಕೋಟಿ ಒದಗಿಸಲು ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
WhatsApp Feature: ಫೋನ್ನಲ್ಲಿ ನಂಬರ್ ಬ್ಲಾಕ್ ಮಾಡುವಂತೆಯೇ ವಾಟ್ಸಾಪ್ನಲ್ಲಿಯೂ ಸಹ ನಂಬರ್ ಬ್ಲಾಕ್ ಮಾಡುವ ಸೌಲಭ್ಯವಿದೆ. ಅಷ್ಟೇ ಅಲ್ಲ, ಯಾರಾದರೂ ನಿಮ್ಮ ವಾಟ್ಸಾಪ್ ನಂಬರ್ ಅನ್ನು ಬ್ಲಾಕ್ ಮಾಡಿದ್ದಾರಾ ಎಂಬುದನ್ನೂ ಕೂಡ ನೀವು ಸುಲಭವಾಗಿ ಪತ್ತೆಹಚ್ಚಬಹುದು.
Google search : ಜನರು ಯಾವ ವಿಚಾರದ ಬಗ್ಗೆ ಹೆಚ್ಚು ಸರ್ಚ್ ಮಾಡುತ್ತಾರೆ ಎನ್ನುವ ಮಾಹಿತಿಯನ್ನು ಕೂಡಾ ಗೂಗಲ್ ಕಾಲ ಕಾಲಕ್ಕೆ ಬಿಡುಗಡೆ ಮಾಡುತ್ತದೆ. ಅದರ ಪ್ರಕಾರ ಜನರು ಒಬ್ಬ ವ್ಯಕ್ತಿಯ ಬಗ್ಗೆ ಅತಿ ಹೆಚ್ಚು ಸರ್ಚ್ ಮಾಡಿದ್ದಾರೆ ಎಂದು ಹೇಳಲಾಗಿದೆ.
Facebook-Instagram Down: ನಿನ್ನೆ(ಮಾರ್ಚ್ 05) ರಾತ್ರಿ ಇದ್ದಕ್ಕಿದ್ದಂತೆ ವಿಶ್ವದಾದ್ಯಂತ ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್-ಇನ್ಸ್ಟಾಗ್ರಾಮ್ ಕೆಲಕಾಲ ಸ್ಥಗಿತಗೊಂಡಿತ್ತು. ಸದ್ಯ ಈ ಸಮಸ್ಯೆಯನ್ನು ಪರಿಹಾರಿಸಲಾಗಿದೆ ಎಂದು ಮೆಟಾ ವಕ್ತಾರ ಆಂಡಿ ಸ್ಟೋನ್ ಹೇಳಿದ್ದಾರೆ.
IRCTC-Swiggy Deal: ನೀವು ರೈಲು ಪ್ರಯಾಣದ ವೇಳೆ ರೈಲಿನಲ್ಲಿ ಸಿಗುವ ಇಲ್ಲವೇ, ಪ್ಲಾಟ್ಫಾರ್ಮ್ನಲ್ಲಿ ಮಾರಾಟ ಮಾಡುವ ಆಹಾರವನ್ನು ಸೇವಿಸಲು ಇಚ್ಛಿಸಿದ್ದರೆ ಚಿಂತಿಸಬೇಕಿಲ್ಲ. ಇನ್ನೂ ಮುಂದೆ ನೀವು ರೈಲಿನಲ್ಲಿ ಪ್ರಯಾಣಿಸುವಾಗಲೂ ಸ್ವಿಗ್ಗಿ ಮೂಲಕ ನಿಮ್ಮ ನೆಚ್ಚಿನ ಆಹಾರವನ್ನು ಆರ್ಡರ್ ಮಾಡಬಹುದು.
Facebook Instagram Outage: ಸಾಮಾಜಿಕ ಮಾಧ್ಯಮ ವೇಡಿಕೆಗಳಾದ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಹಠಾತ್ ಸ್ಥಗಿತಗೊಂಡಿರುವುದರಿಂದ ಬಳಕೆದಾರರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. #facebookdown ಪ್ರಸ್ತುತ ಮತ್ತೊಂದು ಸಾಮಾಜಿಕ ಮಾಧ್ಯಮ 'X' ನಲ್ಲಿ ಟ್ರೆಂಡಿಂಗ್ ಆರಂಭಿಸಿದೆ. ಬಳಕೆದಾರರು ಮೀಮ್ಗಳನ್ನು ಕೂಡ ಹಂಚಿಕೊಳ್ಳುತ್ತಿದ್ದಾರೆ. (Technology News In Kannada)
ಗ್ರಾಮೀಣ ವಾಸಿಗಳು, ಸಾರ್ವಜನಿಕರು ತಮ್ಮ ಸಮಸ್ಯೆ, ಕರೆಗಳಿಗೆ ಕಿವಿ ಆಗಲು ರಾಜ್ಯ ಸರಕಾರ ಇತ್ತಿಚೆಗೆ ಪಂಚಮಿತ್ರ ಹೊಸ ಪೋಸ್ಟರ್ ವಾಟ್ಸ್ಆ್ಯಪ್ ಬಿಡುಗಡೆ ಮಾಡಿದ್ದು, ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ಮಧ್ಯಾಹ್ನ, ಪಂಚಮಿತ್ರ ಕುರಿತ ಪೋಸ್ಟರ್, ಬ್ಯಾನರ್ ಪ್ರಚಾರ ಸಾಮಗ್ರಿಗಳನ್ನು ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಬಿಡುಗಡೆ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.