ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ

  • Zee Media Bureau
  • Dec 28, 2022, 08:25 AM IST

ಮಂಗಳೂರು ನಗರದ ಕಾಟಿಪಳ್ಳದಲ್ಲಿ ಶನಿವಾರ ರಾತ್ರಿ ನಡೆದ ಜಲೀಲ್ ಕೊಲೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಧಿಸಲಾಗಿದ್ದ ಸೆಕ್ಷನ್ 144 ಅನ್ನು ಡಿಸೆಂಬರ್ 29ರವರೆಗೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಡಿ.25ರ ಬೆಳಗ್ಗೆ 6ರಿಂದ ಡಿ.27ರ ಬೆಳಗ್ಗೆ 6ರವರೆಗೆ ಸೆ.144 ವಿಧಿಸಲಾಗಿತ್ತು. ಇದೀಗ ಡಿ.29ರ ಬೆಳಗ್ಗೆ 6ರವರೆಗೆ ಅದನ್ನು ಮುಂದುವರಿಸಲಾಗಿದೆ. 

Trending News