ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಡಿಸಿ..!

  • Zee Media Bureau
  • Jul 2, 2022, 04:11 PM IST

ಬೆಂಗಳೂರು ನಗರ ಜಿಲ್ಲಾಧಿಕಾರಿ ಡಿಸಿ ಮಂಜುನಾಥ್‌ರನ್ನು ಎತ್ತಂಗಡಿ ಮಾಡಲಾಗಿದೆ. ಇಂಟ್ರಿಗೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ನೇಮಕ ಮಾಡಲಾಗಿದೆ. ಮಂಜುನಾಥ್‌, ಭೂವ್ಯಾಜ್ಯ ಸಂಬಂಧ ಲಂಚ ಪಡೆದ ಆರೋಪದಡಿ ವಿಚಾರಣೆ ಎದುರಿಸುತ್ತಿದ್ದಾರೆ

Trending News