ಬೆಂಗಳೂರು ವಿವಿ ವಿದ್ಯಾರ್ಥಿಗಳಿಂದ ರಾಜ್ಯಪಾಲರಿಗೆ ಪತ್ರ 

  • Zee Media Bureau
  • Sep 11, 2022, 09:12 PM IST

ಸೂಕ್ತ ಸ್ಥಳ ಗುರುತಿಸದೇ ಬೆಂಗಳೂರು ವಿವಿ ಆವರಣದಲ್ಲಿ ದೇವಾಲಯ ನಿರ್ಮಾಣ ಮಾಡಲಾಗ್ತಿದ್ದು, ಬೆಂಗಳೂರು ವಿ.ವಿ ವಿದ್ಯಾರ್ಥಿಗಳ ಆಕ್ರೋಶ ಮುಂದುವರೆದಿದೆ. ಕೂಡಲೇ ಕಾಮಗಾರಿಯನ್ನ ನಿಲ್ಲಿಸುವಂತೆ ವಿದ್ಯಾರ್ಥಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

Trending News