ಕರಡಿ ಕಾಟ.. ಜನರಿಗೆ ನಡುಕ..!

  • Zee Media Bureau
  • May 10, 2022, 06:33 PM IST


ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಹೊರವಲಯದಲ್ಲಿ ಜೋಡಿ ಕರಡಿಗಳು ಪ್ರತ್ಯಕ್ಷವಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಲಕ್ಷ್ಮಣ್ ನಾಯ್ಕ್ ಎಂಬುವವರ ತೋಟದ ಮನೆಯಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಕಾರ್ಯಾಚರಣೆ ನಡೆಸದ ಅರಣ್ಯ ಇಲಾಖೆ ವಿರುದ್ಧ ಜನ ಆಕ್ರೋಶ ಹೊರ ಹಾಕಿದ್ದಾರೆ. 

Trending News