ಬೈರತಿ ಬಸವರಾಜ್ ರಾಷ್ಟ್ರಪತಿ ಚುನಾವಣೆ ಬಗ್ಗೆ ಮಾತನಾಡಿದ್ದಾರೆ

  • Zee Media Bureau
  • Jun 16, 2022, 04:41 PM IST

ರಾಹುಲ್ ಗಾಂಧಿ ಮೇಲಿನ ಇಡಿ ದಾಳಿ ಖಂಡಿಸಿ ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆ ನಾಟಕ ಎಂದು ಸಚಿವ ಬೈರತಿ ಬಸವರಾಜ್ ಕಿಡಿಕಾರಿದ್ದಾರೆ.. ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಬೈರತಿ ಬಸವರಾಜ್‌, ಇಡಿ, ಸಿಬಿಐ, ಐಟಿ ಇವು ಸ್ವತಂತ್ರ ತನಿಖಾ ಸಂಸ್ಥೆಗಳು. ಅವರು ಯಾರ ಹಂಗಲ್ಲಿ ಕೆಲಸ ಮಾಡಲ್ಲ. ನಾಳೆ ತಪ್ಪಲ್ಲಿ ಸಿಕ್ಕಿಹಾಕಿಕೊಂಡು ಎಲ್ಲೋ ಪಕ್ಷ ಅಧೋಗತಿಗೆ ಹೋಗುತ್ತೆ ಅಂತ ಈ ರೀತಿ ಪ್ರತಿಭಟನೆ ಮಾಡ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ದಾರೆ.

Trending News