ಚಿಂತನ-ಮಂಥನದಲ್ಲಿ BSY ಪಾತ್ರ ಚರ್ಚೆ?

  • Zee Media Bureau
  • Jul 15, 2022, 01:37 PM IST

ಮುಂಬರುವ ವಿಧಾನಸಭಾ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಇಂದು ನಿಗದಿಯಾಗಿರುವ ಬಿಜೆಪಿ ಚಿಂತನ ಶಿಬಿರದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ರಾಜ್ಯದ ಸಂಪುಟ ಸಚಿವರು, ಬಿಜೆಪಿ ಕೋರ್ ಕಮಿಟಿ ಸದಸ್ಯರು ಹಾಗೂ 50ಕ್ಕೂ ಹೆಚ್ಚು ಬಿಜೆಪಿ ಪ್ರಮುಖರು ಪಾಲ್ಗೊಳ್ಳುವ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

Trending News