ಸಿ.ಟಿ.ರವಿ ವಿರುದ್ಧದ ಆರೋಪಕ್ಕೆ ಕಟೀಲ್‌ ಸ್ಪಷ್ಟನೆ

  • Zee Media Bureau
  • Feb 26, 2023, 01:46 AM IST

ಸಿಟಿ ರವಿ ಮಾಂಸ ತಿಂದು ದೇವಸ್ಥಾನ ಪ್ರವೇಶಿಸಿದ ವಿಚಾರ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ ಅಂತಾ ಹೇಳಿದ್ದಾರೆ. ಸಿದ್ದರಾಮಯ್ಯ ಮಾಂಸ ತಿಂದು ನೇರವಾಗಿ ಹೋದವರು ಅಂತಾ ಹೇಳಿಕೆ ನೀಡಿದ್ದಾರೆ.

Trending News