ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಬೊಮ್ಮಾಯಿ ತಿರುಗೇಟು

  • Zee Media Bureau
  • Apr 24, 2023, 01:47 PM IST

ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಸಿದ್ದು ಹೇಳಿಕೆಗೆ ತಿರುಗೇಟು. ಸಿದ್ದರಾಮಯ್ಯ ಹಿರಿಯರು, ಇಂಥ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಲಿಂಗಾಯತ ಸಮುದಾಯದ ಆತ್ಮ ಕುಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು ಎಂದು ಬೊಮ್ಮಾಯಿ ಕಿಡಿಕಾರಿದ್ರು.

Trending News