ಬಹಳ ಒಳ್ಳೆಯ ಪ್ರಾಮಾಣಿಕ, ಕ್ರಿಯಾಶೀಲ ವ್ಯಕ್ತಿ

  • Zee Media Bureau
  • Mar 12, 2023, 11:40 AM IST

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನಕ್ಕೆ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ನನ್ನ ಮನಸ್ಸಿಗೆ ತುಂಬಾ ನೋವಾಯ್ತು. ಬಹಳ ಒಳ್ಳೆಯ ಪ್ರಾಮಾಣಿಕ, ಕಾಂಗ್ರೆಸ್ ಪಕ್ಷದ ಕ್ರಿಯಾಶೀಲ ವ್ಯಕ್ತಿ. ನನ್ನ ಆತ್ಮೀಯ ಸ್ನೇಹಿತ ಕೂಡ ಹೌದು ಎಂದಿದ್ದಾರೆ.

Trending News