ನಿಮಿಷಾಂಭ ದೇಗುಲದ ಬಳಿ ಉಕ್ಕಿ ಹರಿಯುತ್ತಿರುವ ಕಾವೇರಿ ನದಿ

  • Zee Media Bureau
  • Aug 8, 2022, 01:03 PM IST

ಕಾವೇರಿ ನದಿ ಪ್ರವಾಹ ಹಿನ್ನಲೆಯಲ್ಲಿ ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ದೇಗುಲದ ಬಳಿ ಸ್ನಾನಘಟ್ಟ ಸೇರಿ ಸ್ನಾನ ಗೃಹ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಕಾವೇರಿ‌ ನದಿ ದಂಡೆಯ ಬಳಿ ದೇಗುಲದ ಬಳಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ಇದಲ್ಲದೆ, ಕಳೆದ ಮೂರ ದಿನಗಳಿಂದ ಬೆಳಗಾವಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. 

Trending News