ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು: ರಾಜ್ಯ ಸರ್ಕಾರದ ವಿರುದ್ದ ಡಾ. ಇಂದ್ರೇಶ್ ವಾಗ್ದಾಳಿ

  • Zee Media Bureau
  • Mar 11, 2024, 03:29 PM IST

ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುಗಡೆ ವಿಚಾರ
ಕಾಂಗ್ರೆಸ್ಸಿಗರಿಗೆ ಮಾನ ಮಾರ್ಯಾದೆ ಇದ್ರೆ ಕಾವೇರಿ ನೀರು ನಿಲ್ಲಿಸಲಿ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಡಾ. ಇಂದ್ರೇಶ್ ವಾಗ್ದಾಳಿ
ಬೆಂಗಳೂರಿಗೆ ಕುಡಿಯುವ ಸಲುವಾಗಿ ನೀರು ಅಂತ ಸುಳ್ಳು ಹೇಳ್ತಿದ್ದಾರೆ
ಸ್ಟಾಲಿನ್ ಓಲೈಕೆಗಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗ್ತಿದೆ

Trending News