ಮಾಜಿ ಸಚಿವರ ವಿರುದ್ಧ ರವೀಂದ್ರ ಶ್ರೀಕಂಠಯ್ಯ ಆಕ್ರೋಶ

  • Zee Media Bureau
  • Nov 25, 2022, 09:17 PM IST

ಮಂಡ್ಯ ಜಿಲ್ಲೆಗೆ ಚಲುವರಾಯಸ್ವಾಮಿಯಿಂದ ದ್ರೋಹ ಬಗೆದಿದ್ದಾರೆ. ಬಿಜೆಪಿ ಜೊತೆ ಸೇರಿ ಮಂಡ್ಯ ವ್ಯವಸ್ಥೆ ಹಾಳು ಮಾಡಿದ್ದಾರೆ ಎಂದು ಮಾಜಿ ಸಚಿವರ ವಿರುದ್ಧ ರವೀಂದ್ರ ಶ್ರೀಕಂಠಯ್ಯ ಆಕ್ರೋಶ ಹೊರ ಹಾಕಿದ್ದಾರೆ.

Trending News