ಚೆನ್ನಮ್ಮ ಜಯಂತಿ ಬಹಿಷ್ಕಾರ ಎಚ್ಚರಿಕೆ : ಬಸವ ಜಯ ಮೃತ್ಯುಂಜಯ ಸ್ವಾಮೀಜಿ

  • Zee Media Bureau
  • Oct 8, 2022, 11:56 PM IST

ಚೆನ್ನಮ್ಮ ಜಯಂತಿಯೊಳಗೆ ಸರ್ವಪಕ್ಷ ಸಭೆ ಕರೆಯಬೇಕು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪ್ರಕಟಿಸಬೇಕು ಎಂದು ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಇಲ್ಲವಾದ್ರೆ ಚೆನ್ನಮ್ಮ ಜಯಂತಿಯನ್ನು ಬಹಿಷ್ಕಾರ ಹಾಕಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Trending News