ಸರ್ಕಾರಿ ನೌಕರರ ಸಭೆ ಬಳಿಕ ಸಿಎಂ ಹೇಳಿದ್ದೇನು?

  • Zee Media Bureau
  • Mar 1, 2023, 03:31 PM IST

ಸರ್ಕಾರಿ ನೌಕರರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. ನಾವೂ ಕಾನೂನಿನ ಇತಿಮಿತಿಯಲ್ಲಿ ನಿರ್ಧಾರ ಮಾಡ್ಬೇಕು. ಮತ್ತೊಮ್ಮೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ತೀವಿ. ನೌಕರರಿಗೂ ಅಂತಿಮ ತೀರ್ಮಾನ ತಿಳಿಸಲು ಸೂಚಿಸಿದ್ದೇವೆ ಎಂದು ಸರ್ಕಾರಿ ನೌಕರರ ಜೊತೆಗಿನ ಸಭೆ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ರು.

Trending News