ರಣದೀಪ್ ಸುರ್ಜೇವಾಲಾ ಹೇಳಿಕೆಗೆ ಸಿಎಂ ಬೊಮ್ಮಾಯಿ ಗರಂ

  • Zee Media Bureau
  • Feb 19, 2023, 03:52 PM IST

ಸಿಎಂ ಬೊಮ್ಮಾಯಿ ಭ್ರಷ್ಟಾಸುರ, ಅಸುರ ಎಂಬ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಹೇಳಿಕೆಗೆ ಸಿಎಂ ಬೊಮ್ಮಾಯಿ ಗರಂ. ಕಾಂಗ್ರೆಸ್‌ನಲ್ಲಿ ಅಸುರರ ದೊಡ್ಡ ಲಿಸ್ಟ್ ಇದೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ‌ ಆಕ್ರೋಶ ವ್ಯಕ್ತಪಡಿಸಿದ್ರು.

Trending News