ಇಂದು ದೆಹಲಿಗೆ ತೆರಳಲಿರುವ ಸಿಎಂ

  • Zee Media Bureau
  • Nov 28, 2022, 05:38 PM IST

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ವಿಚಾರ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ಹಿರಿಯ ವಕೀಲ ರೋಹಟಗಿ ಜೊತೆ ಚರ್ಚೆ ನಡೆಸಲಿದ್ದಾರೆ. ಕೇಂದ್ರ ಸಚಿವರುಗಳನ್ನು ಕೂಡಾ ಭೇಟಿಯಾಗಲಿದ್ದಾರೆ..

Trending News