ಎರಡು ಮೂರು ದಿನಗಳಲ್ಲಿ ಎಸ್.ಎಂ. ಕೃಷ್ಣ ಡಿಸ್ಜಾರ್ಜ್‌

  • Zee Media Bureau
  • Sep 25, 2022, 11:59 PM IST

ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿದ್ದು ಎಸ್.ಎಂ. ಕೃಷ್ಣ ಆರೋಗ್ಯ ವಿಚಾರಿಸಿದ್ದಾರೆ. ಉಸಿರಾಟದ ಸಮಸ್ಯೆ ಕಾರಣ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ನಿರಂತರ ಚಿಕಿತ್ಸೆಯಿಂದ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಜಾರ್ಜ್‌ ಆಗ್ತಾರೆ ಅಂತಾ ಸಿಎಂ ಹೇಳಿದ್ದಾರೆ.

Trending News