ಸ್ವಕ್ಷೇತ್ರದಲ್ಲಿ ಚುನಾವಣೆ ಗೆಲುವಿಗೆ ನಾಡದೊರೆಯ ಅಭಿವೃದ್ಧಿ ಮಂತ್ರ

  • Zee Media Bureau
  • Feb 20, 2023, 01:11 AM IST

ರಾಜ್ಯದ ಬಜೆಟ್ ಮಂಡನೆ ಬಳಿಕ ನಾಡದೊರೆ ಬೊಮ್ಮಾಯಿ ಹಾವೇರಿ ಜಿಲ್ಲೆಗೆ ಇಂದು ಆಗಮಿಸಿದ್ದರು‌‌. ಸಿಎಂ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು. ಬಳಿಕ ಸಿಎಂ ಬೊಮ್ಮಾಯಿ‌ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು. ಈ ವೇಳೆ ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಸಿಎಂ ಮಾತನಾಡಿದರು.

Trending News