ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಎರಡನೇ ದಿನದ ಪ್ರವಾಸ

  • Zee Media Bureau
  • Dec 23, 2023, 05:22 PM IST

ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಿಎಂ ಮಹತ್ವದ ಸಭೆ. ಹೋಟೆಲ್ ಮಾಲೀಕರ ಸಂಘದ ರಜತ ಮಹೋತ್ಸವದಲ್ಲಿ ಸಿಎಂ ಭಾಗಿ. ವಿಜಯನಗರ 2ನೇ ಹಂತದಲ್ಲಿರುವ ಬಂಟರ ಭವನದಲ್ಲಿ ಕಾರ್ಯಕ್ರಮ.
 

Trending News