ʻಕೈʼ ಮುಖಂಡರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

  • Zee Media Bureau
  • Jan 12, 2023, 06:17 PM IST

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.. ಮೋದಿ ಆಗಮಿಸುವ ಸಮಯದಲ್ಲೇ ಪ್ರತಿಭಟನೆ ಹಿನ್ನೆಲೆಯಲ್ಲಿ ʻಕೈʼ ಮುಖಂಡರು, ಕಾರ್ಯಕರ್ತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Trending News