ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

  • Zee Media Bureau
  • Jul 26, 2022, 06:41 PM IST

ಸೋನಿಯಾ ಗಾಂಧಿಯನ್ನು ED ತನಿಖೆ ನಡೆಸ್ತಿರೋದನ್ನು ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸಿದ್ದಾರೆ.. ಕೇಂದ್ರ ಸರ್ಕಾರವು ದ್ವೇಷದ ರಾಜಕಾರಣ ಮಾಡ್ತಿದೆ ಎಂದು ಆರೋಪಿಸಿ ಸಂಸತ್ ಭವನದಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆಗೆ ಮುಂದಾಗಿದ್ದಾರೆ. ಈ ವೇಳೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

Trending News