ಬಿಜೆಪಿ, ಜೆಡಿಎಸ್ ನಲ್ಲಿ ನಾಯಕತ್ವ ಹಾಗೂ ಆತ್ಮ ವಿಶ್ವಾಸದ ಕೊರತೆ ಇದೆ: ಡಿಸಿಎಂ ಡಿ.ಕೆ. ಶಿವಕುಮಾರ್

  • Zee Media Bureau
  • Jan 24, 2024, 11:53 PM IST

“ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಾಯಕತ್ವ ಹಾಗೂ ಆತ್ಮವಿಶ್ವಾಸದ ಕೊರತೆ ಇದೆ. ಹೀಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈಗ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಸೆಳೆಯಲು ಬೆನ್ನು ಬಿದ್ದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

Trending News