ಅಯ್ಯಯ್ಯೋ... ಪ್ರಾಣವೇ ಹೋದಂಗಾಯ್ತು...!

  • Zee Media Bureau
  • Mar 15, 2023, 12:09 PM IST

ಆನೆ ದಾಳಿಯಿಂದ ಬೈಕ್ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ. ನೈನಿತಾಳಪುರಂ ಗ್ರಾಮದ ರಾಮಸ್ವಾಮಿ ಎಂಬವರು ಪ್ರಾಣಪಾಯದಿಂದ ಪಾರಾದ ಸವಾರ. ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ. ಆನೆ ನೋಡುತ್ತಿದ್ದಂತೆ ಆಯತಪ್ಪಿ ಬಿದ್ದಿದ್ದಾರೆ. ಬಳಿಕ ಇನ್ನಿತರ ಸವಾರರ ಸಮಯಪ್ರಜ್ಞೆಯಿಂದ ಆನೆ ತಿರುಗುವ ಮುನ್ನ ಇತ್ತ ಕಡೆ ಬಂದಿದ್ದಾರೆ.

Trending News