ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

  • Zee Media Bureau
  • Feb 2, 2023, 01:15 AM IST

ಧಾರವಾಡ ಕಸೂತಿ ಸೀರೆಯುಟ್ಟು ನಿರ್ಮಲಾ ಬಜೆಟ್ ಮಂಡನೆ. ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ ನಿರ್ಮಲಾ ಸೀತಾರಾಮನ್. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ. ಬಜೆಟ್‌ನಲ್ಲಿ ರೈಲ್ವೆ ಇಲಾಖೆಗೆ 2.4 ಲಕ್ಷ ಕೋಟಿ ರೂ. ಮೀಸಲು.

Trending News