ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

  • Zee Media Bureau
  • Nov 22, 2022, 11:01 AM IST

ಕೋಲಾರದಲ್ಲಿ ಜೆಡಿಎಸ್ 4ನೇ ದಿನದ ಪಂಚರತ್ನ ರಥಯಾತ್ರೆ JDS ಪಕ್ಷಕ್ಕೆ ಬಹುಮತ ಬಂದ್ರೆ ದಲಿತರಿಗೆ ಡಿಸಿಎಂ ಪಟ್ಟ ಖಚಿತ ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಕೋಲಾರದ ನರಸಾಪುರದಲ್ಲಿ ಪಂಚರತ್ನ ಯಾತ್ರೆ ವೇಳೆ HDK ಹೇಳಿಕೆ ದಲಿತ ಸಮಾಜಕ್ಕೆ ಸಂಪೂರ್ಣ ರಕ್ಷಣೆ ನೀಡಲಾಗುವುದು ಜೊತೆಗೆ ಅಸ್ಪೃಶ್ಯತೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ

Trending News