ಅಧಿಕಾರಿಗಳ ಜೊತೆ ಸಭೆ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

  • Zee Media Bureau
  • Dec 17, 2022, 05:35 PM IST

ಮುಂದಿನ ತಿಂಗಳು ಬನಶಂಕರಿ ಜಾತ್ರಾ ಮಹೋತ್ಸವ ಹಿನ್ನೆಲೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ. ಬೆಂಗಳೂರಿಂದಲೇ ಅಧಿಕಾರಿಗಳ‌ ಜೊತೆಗೆ ವಿಡಿಯೋ ಕಾನ್ಫರೆನ್ಸ್. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸಿದ್ದರಾಮಯ್ಯ.

Trending News