ಇಂದು ಮೈಸೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ

  • Zee Media Bureau
  • Apr 13, 2023, 03:55 PM IST

ಇಂದು ಮೈಸೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ. ಕಾರ್ಯಕರ್ತರ ಜೊತೆ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿ. ಮಧ್ಯಾಹ್ನ 12ಕ್ಕೆ ಕೇರ್ಗಳ್ಳಿಯ ಕಲ್ಯಾಣ ಮಂಟಪಪದಲ್ಲಿ ಸಭೆ. ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕರ್ತರ ಜತೆ ಸಿದ್ದು ಸಭೆ. ತೀವ್ರ ಕೂತುಹಲ ಮೂಡಿಸಿದ ಸಿದ್ದರಾಮಯ್ಯ ಪ್ರವಾಸ. ಮಧ್ಯಾಹ್ನದ ನಂತರ ವರುಣ ಕ್ಷೇತ್ರದ ಪ್ರಮುಖರೊಂದಿಗೆ ಸಿದ್ದರಾಮಯ್ಯ ಸಭೆ.

Trending News