ಮಾಜಿ ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ

  • Zee Media Bureau
  • Aug 20, 2022, 02:08 PM IST

ವಿಪಕ್ಷ ನಾಯಕನಿಗೆ ಹೆಚ್ಚಿನ ಭದ್ರತೆ ಕೊಡಲಾಗಿದೆ - ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು.. ತನಿಖೆಗೆ ಆದೇಶಿಸಲಾಗಿದೆ ಎಂದ ಸಿಎಂ ಬೊಮ್ಮಾಯಿ

Trending News