ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ ವೇಳೆ ಮನಸ್ತಾಪ ಉಂಟಾಗಿತ್ತು : ಎಂ.ಬಿ ಪಾಟೀಲ್

  • Zee Media Bureau
  • Aug 20, 2022, 05:42 PM IST

ಲಿಂಗಾಯತ ಧರ್ಮ ಒಡೆಯುವ ಕೆಲಸಕ್ಕೆ ಯಾರೂ ಕೈ ಹಾಕಿರಲಿಲ್ಲ. ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ ವೇಳೆ ಮನಸ್ತಾಪ ಉಂಟಾಗಿತ್ತು ಎಂದು ಕಲಬುರಗಿಯಲ್ಲಿ ಮಾಜಿ ಸಚಿವ ಎಂಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

Trending News