ಶೋಕಸಾಗರದ ಮಧ್ಯೆ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ

  • Zee Media Bureau
  • Jan 4, 2023, 04:07 PM IST

ಕನ್ನಡನಾಡು ಕಂಡು ಅಪರೂಪದ ಸಂತ, ‘ನಡೆದಾಡುವ ದೇವರು’ ಎಂದೇ ಪ್ರಸಿದ್ಧವಾಗಿದ್ದ ಚಿಂತಕ, ಪ್ರವಚನಕಾರ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಶಿವೈಕ್ಯರಾಗಿದ್ದಾರೆ. ನಿನ್ನೆ ಶೋಕಸಾಗರದ ಮಧ್ಯೆ ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ನಡೆಯಿತು. ಪ್ರವಚನಕಟ್ಟೆ ಪಕ್ಕದಲ್ಲೇ ಸರಳವಾಗಿ ಅಂತ್ಯಕ್ರಿಯೆ ನಡೆಯಿತು. 

Trending News