ಮುಸ್ಲಿಂ ಸಮುದಾಯದಿಂದ ಗಣೇಶೋತ್ಸವ

  • Zee Media Bureau
  • Sep 1, 2022, 03:12 PM IST

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿದ್ದು ಭಾವೈಕ್ಯ ಮರೆದಿದ್ದಾರೆ.. ಸತತ 13 ವರ್ಷಗಳಿಂದ ಈ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಗ್ಯಾರೇಜ್ ಮಾಲೀಕರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ.. 

Trending News