ಮಗನಿಗೆ ಟಿಕೆಟ್‌ ಸಿಕ್ಕಿಲ್ಲವೆಂದು ಈಶ್ವರಪ್ಪ ಬೇಜಾರಾಗಿದ್ದಾರೆ: ಬಸವರಾಜ ಬೊಮ್ಮಾಯಿ

  • Zee Media Bureau
  • Mar 19, 2024, 11:00 AM IST

ಬಿಜೆಪಿ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಬಂಡಾಯ ವಿಚಾರ ಮಗನಿಗೆ ಟಿಕೆಟ್‌ ಸಿಕ್ಕಿಲ್ಲವೆಂದು ಈಶ್ವರಪ್ಪ ಬೇಜಾರಾಗಿದ್ದಾರೆ ವರಿಷ್ಠರು ಅವರ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ ಹಾವೇರಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿಕೆ

Trending News